ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಭರವಸೆಯ ವ್ಯವಹಾರದ ಅವಕಾಶವೊಂದು ನಿಮಗೆ ಸಿಗುವುದು. ಇದರಿಂದ ಉತ್ತೇಜಿತರಾಗಿ ಈ ದಿನವನ್ನು ಬಹು ಖುಷಿಯಿಂದ ಕಳೆಯುವಿರಿ. ಆಹಾರ ವಿಹಾರದಲ್ಲಿ ಸ್ವಲ್ಪ ಎಚ್ಚರ ಇರಲಿ. ಪ್ರಯಾಣದಲ್ಲಿ ಸುಖ ಕಾಣುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.