ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…