ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.
ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.
ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.
ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…