ಸುದ್ದಿ

ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

82

ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ.

ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ ಬಿಚ್ಚಿಟ್ಟಿದ್ದಾರೆ.

ನಂಜನಗೂಡಿನಲ್ಲಿ ಪುರೋಹಿತ ವೃತ್ತಿಯಲ್ಲಿರುವ ವೆಂಕಟೇಶ್, ಎರಡು ದಿನಗಳ ಕಾಲ ಬ್ರಿಡ್ಜ್ ಕೆಳಗೆ ಅಡಗಿ ಕುಳಿತಿದ್ದರಂತೆ, ಊಟ-ತಿಂಡಿ ಇಲ್ಲದೇ ಸುಸ್ತಾಗಿದ್ದ ವೆಂಕಟೇಶ್, ನೀರಿನ ರಭಸ ಕಡಿಮೆಯಾದ ಬಳಿಕ ಹೊರಬಂದಿದ್ದಾರೆ.

ಈ ಬಗ್ಗೆ ಮಾತನಾಡಿದ ವೆಂಕಟೇಶ್, ತಿನ್ನೋಕ್ಕೆ ಊಟ ಇಲ್ಲದೆ, ನೀರು ಕಡಿಮೆಯಾದ ಬಳಿಕ ಬಂದೆ. ಈ ರೀತಿಯ ಸಾಹಸ ನನಗೆ ಹುಟ್ಟಿನಿಂದ ಬಂದಿದೆ. ನಾನು ಸೈಕಲ್‌ನಲ್ಲಿ ಹಿಮಾಲಯಕ್ಕೆ ಹೋಗಿದ್ದೇನೆ. ನನಗೆ ಇದೆಲ್ಲ ಅಭ್ಯಾಸ ಇದೆ, ಯಾವುದೇ ಆತಂಕ ಬೇಡ. ನನಗೆ ನದಿಯಲ್ಲಿ ಈಜಾಡಿ ಬಂದು ದಡ ಸೇರುವ ಸಾಮರ್ಥ್ಯ ಇದೆ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….