ಸುದ್ದಿ

ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

23

ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ.

ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.

ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ,

ಕಿಶನ್‌ಗಂಜ್‌ನಲ್ಲಿ ನಾಲ್ಕು ಮಂದಿ, ಮಧುಬನಿಯಲ್ಲಿ ಎರಡು ಮಂದಿ ಜೀವ ಕಳೆದುಕೊಂಡಿದ್ದಾರೆ.ಉತ್ತರ ಬಿಹಾರದ 12 ಜಿಲ್ಲೆಗಳು ಪ್ರವಾಹಕ್ಕೊಳಗಾಗಿದೆ. ಸಾಕಷ್ಟು ರಸ್ತೆಗಳು ಬಿರುಕುಬಿಟ್ಟಿವೆ, ಮರಗಳು ಧರೆಗುರುಳಿವೆ, ರಸ್ತೆಯೆಲ್ಲಾ ಚರಂಡಿಯಾಗಿ ಪರಿವರ್ತನೆಗೊಂಡಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಸಿನಿಮಾ

    ಶೆಟ್ಟರ ಕಥೆಯಲ್ಲಿ, ಬರವಣಿಗೆಯೇ ರಾಜ.. ಗರುಡ ಗಮನ ವೃಷಭ ವಾಹನ ಚಿತ್ರದ ವಿಮರ್ಶೆ

    ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ‌ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ‌ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ‌ ಮಿಡಿಯುವವರು,…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…