ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.








ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…