ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್.

ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ.

‘ಕೋಟಿಗೊಬ್ಬ-3’ ಸಿನಿಮಾದ ಚಿತ್ರೀಕರಣಕ್ಕೆ ಪೋಲೆಂಡ್ಗೆ ತೆರಳಿರುವ ನಟ ಸುದೀಪ್ ಮತ್ತು ಚಿತ್ರತಂಡ ಅಲ್ಲಿನ ರಾಯಭಾರಿ ಕಚೇರಿಗೆ ಭೇಟಿ ನೀಡಿದೆ. ನಟ ಸುದೀಪ್ ಅವರು ಪೋಲೆಂಡ್ನ ರಾಯಭಾರಿ ಅಧಿಕಾರಿಯ ಜೊತೆಗಿರುವ ಫೋಟೋವನ್ನು ಟ್ವೀಟ್ಟರ್ನಲ್ಲಿ ಟ್ವೀಟ್ಟಿಸಿದ್ದಾರೆ. ಜೊತೆಗೆ ಅಲ್ಲಿನ ಅನಿವಾಸಿ ಭಾರತಿಯರನ್ನು ಕಂಡು ಖುಷ್ ಆಗಿದ್ದಾರೆ. ಆ ಫೋಟೋಗಳನ್ನು ಕೂಡ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ ರನ್ನ.

‘ಕೋಟಿಗೊಬ್ಬ-3’ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್. ಅದ್ಧೂರಿ ಚೇಸಿಂಗ್ ದೃಶ್ಯಗಳನ್ನು ಪೋಲೆಂಡ್ ದೇಶದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಮೊದಲು ‘ಕೋಟಿಗೊಬ್ಬ-3’ ಚಿತ್ರದ ಚೇಸಿಂಗ್ ದೃಶ್ಯದ ಕೆಲ ಭಾಗವನ್ನು ಈಗಾಗಲೇ ಚಿತ್ರೀಕರಿಸಲಾಗಿದೆ. ಈಗ ಅದರ ಮುಂದುವರೆದ ಭಾಗವನ್ನು ಪೋಲೆಂಡ್ನಲ್ಲಿ ಶೂಟ್ ಮಾಡಲಾಗುತ್ತಿದೆ. ಚಿತ್ರವನ್ನು ಶಿವಕಾರ್ತಿಕ್ ನಿರ್ದೇಶನ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಮಾರ್ಚ್, 2019) ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ…