ಜ್ಯೋತಿಷ್ಯ

ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

413

ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ.

ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು ಮೊದಲು ಪ್ರೀತಿಸಿದ ವ್ಯಕ್ತಿಗಳ ವಿಶ್ವಾಸ ಗಳಿಸಿ ನಂತ್ರ ಪ್ರೇಮ ನಿವೇದನೆ ಮಾಡಿ. ಹೀಗೆ ಮಾಡಿದ್ರೆ ಸಂಬಂಧದಲ್ಲಿ ಪ್ರೀತಿ, ಪ್ರಣಯ ಜೀವಂತವಾಗಿರುತ್ತದೆ.

ಮಿಥುನ ರಾಶಿಯವರಿಗೆ ಕೂಡ ಪ್ರೇಮಿಗಳ ದಿನ ವಿಶೇಷವಾಗಿರಲಿದೆ. ಈ ರಾಶಿಯವರಿಗೆ ಪ್ರೇಮಿಗಳ ದಿನದಂದು ಸ್ವಚ್ಛ ಪ್ರೀತಿ ಸಿಗಲಿದೆ. ಆದ್ರೆ ಈ ರಾಶಿಯವರಿಗೆ ತಮ್ಮ ಹೃದಯದ ಮಾತನ್ನ ಹೊರ ಹಾಕುವುದು ಸುಲಭವಲ್ಲ. ಪ್ರೇಮಿಗಳ ದಿನದಂದು ಪ್ರೇಮ ನಿವೇದನೆ ಮಾಡುವ ಈ ರಾಶಿಯವರು ಮೊದಲು ತಮ್ಮ ಮನಸ್ಸಿನ ಮಾತುಗಳನ್ನು ಪ್ರೇಮಿ ಮುಂದೆ ತೆರೆದಿಟ್ಟು ನಂತ್ರ ಪ್ರಪೋಸ್ ಮಾಡಿ.

ಪ್ರೇಮಿಗಳ ದಿನದಂದು ಮೇಷ ರಾಶಿಯವರಿಗೂ ನಿಜವಾದ ಪ್ರೀತಿ ಸಿಗಲಿದೆ. ಈ ರಾಶಿಯವರು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ. ಮೃದು ಸಂಗೀತ ಈ ರಾಶಿಯವರಿಗೆ ಇಷ್ಟವಾಗುತ್ತದೆ. ಪ್ರೇಮಿಗಳ ದಿನದಂದು ಸ್ವಲ್ಪ ಸುತ್ತಾಡಿ ನಂತ್ರ ಪ್ರೇಮ ನಿವೇದನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…