News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

417

ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ.

ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು ಮೊದಲು ಪ್ರೀತಿಸಿದ ವ್ಯಕ್ತಿಗಳ ವಿಶ್ವಾಸ ಗಳಿಸಿ ನಂತ್ರ ಪ್ರೇಮ ನಿವೇದನೆ ಮಾಡಿ. ಹೀಗೆ ಮಾಡಿದ್ರೆ ಸಂಬಂಧದಲ್ಲಿ ಪ್ರೀತಿ, ಪ್ರಣಯ ಜೀವಂತವಾಗಿರುತ್ತದೆ.

ಮಿಥುನ ರಾಶಿಯವರಿಗೆ ಕೂಡ ಪ್ರೇಮಿಗಳ ದಿನ ವಿಶೇಷವಾಗಿರಲಿದೆ. ಈ ರಾಶಿಯವರಿಗೆ ಪ್ರೇಮಿಗಳ ದಿನದಂದು ಸ್ವಚ್ಛ ಪ್ರೀತಿ ಸಿಗಲಿದೆ. ಆದ್ರೆ ಈ ರಾಶಿಯವರಿಗೆ ತಮ್ಮ ಹೃದಯದ ಮಾತನ್ನ ಹೊರ ಹಾಕುವುದು ಸುಲಭವಲ್ಲ. ಪ್ರೇಮಿಗಳ ದಿನದಂದು ಪ್ರೇಮ ನಿವೇದನೆ ಮಾಡುವ ಈ ರಾಶಿಯವರು ಮೊದಲು ತಮ್ಮ ಮನಸ್ಸಿನ ಮಾತುಗಳನ್ನು ಪ್ರೇಮಿ ಮುಂದೆ ತೆರೆದಿಟ್ಟು ನಂತ್ರ ಪ್ರಪೋಸ್ ಮಾಡಿ.

ಪ್ರೇಮಿಗಳ ದಿನದಂದು ಮೇಷ ರಾಶಿಯವರಿಗೂ ನಿಜವಾದ ಪ್ರೀತಿ ಸಿಗಲಿದೆ. ಈ ರಾಶಿಯವರು ಭಾವನಾತ್ಮಕವಾಗಿ ದುರ್ಬಲರಾಗಿರುತ್ತಾರೆ. ಮೃದು ಸಂಗೀತ ಈ ರಾಶಿಯವರಿಗೆ ಇಷ್ಟವಾಗುತ್ತದೆ. ಪ್ರೇಮಿಗಳ ದಿನದಂದು ಸ್ವಲ್ಪ ಸುತ್ತಾಡಿ ನಂತ್ರ ಪ್ರೇಮ ನಿವೇದನೆ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…