ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.
ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.
ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.
“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.
ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…