ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ.
ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ ನಾಲ್ಕು ವರ್ಷ ಕಠಿಣ ಜೈಲು ಶಿಕ್ಷೆ ಅಥವಾ 40 ಸಾವಿರ ಡಾಲರ್ (ಅಂದಾಜು 25.60 ಲಕ್ಷ ರೂ.) ದಂಡ ವಿಧಿಸುವ ಹೊಸ ಕಾನೂನನ್ನು ಕೀನ್ಯಾ ಸರ್ಕಾರ ಸೋಮವಾರದಿಂದಲೇ ಜಾರಿಗೆ ತಂದಿದೆ. ಇದು ಪ್ಲಾಸ್ಟಿಕ್ ತಡೆಗಟ್ಟಲು ದೇಶವೊಂದು ಜಾರಿಗೆ ತಂದಿರುವ ವಿಶ್ವದ ಕಠಿಣ ಕಾನೂನು ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ.
ಕೀನ್ಯಾದ ಹೊಸ ಕಾನೂನು ಹೇಗಿದೆ ಎಂದರೆ ನೇರವಾಗಿ ಪೊಲೀಸರು ಯಾವುದೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಬಹುದು, ಪ್ಲಾಸ್ಟಿಕ್ ಜನರ ಕೈಯಲ್ಲಿ ಇದ್ದರೂ ದಂಡ ಹಾಕಬಹುದಾಗಿದೆ.ಸಮುದ್ರದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಜಲಚರಗಳ ಆಹಾರಕ್ಕೆ ಕಷ್ಟವಾಗುತ್ತಿದೆ. ಡಾಲ್ಫಿನ್ ಮತ್ತು ತಿಮಿಂಗಿಲಗಳ ಹೊಟ್ಟೆಯಲ್ಲಿ ಪ್ಲಾಸ್ಟಿಕ್ಗಳು ಸೇರಿ ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಈ ಕಠಿಣ ಕಾನೂನು ಜಾರಿಗೆ ತರಲಾಗಿದೆ.
“ಇದೇ ರೀತಿ ಮುಂದುವರೆದರೆ 2050ರ ವೇಳೆಗೆ ನಾವು ಸಮುದ್ರದಲ್ಲಿ ಮೀನುಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಟಿಕ್ ಗಳನ್ನು ನೋಡಬಹುದು. ಪ್ಲಾಸ್ಟಿಕ್ ಬಳಕೆಗೆ ಈಗಲೇ ನಾವು ನಿರ್ಬಂಧ ಹೇರದಿದ್ದರೆ, ಭವಿಷ್ಯದಲ್ಲಿ ಮಾನವನ ಆಹಾರಕ್ಕೆ ಸಮಸ್ಯೆ ಆಗಬಹುದು” ಎಂದು ಕೀನ್ಯಾದ ಸಮುದ್ರ ಕಸದ ಬಗ್ಗೆ ಅಧ್ಯಯನ ನಡೆಸುತ್ತಿರುವ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಬೀಬ್ ಉಲ್ ಹಬ್ರ್ ತಿಳಿಸಿದ್ದಾರೆ.
ಕೀನ್ಯಾ ತಯಾರಕ ಸಂಘದ ವಕ್ತಾರರು ಪ್ರತಿಕ್ರಿಯಿಸಿ, ಸರ್ಕಾರದ ಹೊಸ ಕಾನೂನಿನಿಂದ 60 ಸಾವಿರ ಮಂದಿಯ ಉದ್ಯೋಗಕ್ಕೆ ಹೊಡೆತ ಬೀಳುತ್ತದೆ ಅಷ್ಟೇ ಅಲ್ಲದೇ 176 ಉತ್ಪಾದನಾ ಘಟಕಗಳನ್ನು ಮುಚ್ಚಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…