ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ನಾವು ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ!

ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಒಂದು ರೂಮನ್ನು ನಿರ್ಮಿಸಲು ಸುಮಾರು ಎರಡು ಸಾವಿರ ಬಾಟಲಿಗಳು, ಎರಡು-ಮಲಗುವ ಕೋಣೆಗಳನ್ನು ನಿರ್ಮಿಸಲು ಸುಮಾರು.14000ಬಾಟಲಿಗಳ ಅಗತ್ಯವಿದೆ, ಇದು ಮನೆಗಳನ್ನು ಪರಿಸರ ಸ್ನೇಹಿಯಾಗಿ ಮಾಡಿದೆ- ಇತ್ತೀಚಿನ ವರದಿಯ ಪ್ರಕಾರ ನೈಜೀರಿಯಾದಲ್ಲಿ ಪ್ರತಿದಿನ ಸುಮಾರು ಮೂರು ದಶಲಕ್ಷ ಬಾಟಲಿಗಳನ್ನು ಎಸೆಯುತ್ತಿದ್ದರಂತೆ.
ಇಲ್ಲಿಯ ಜನ ಇದಕ್ಕೆ ಮಾರು ಹೋಗಲು ಮತ್ತೊಂದು ಕಾರಣವೂ ಇದೆ ಅದೇನೆಂದರೆ ಬಾಟಲಿಗಳಲ್ಲಿರುವ ಮರಳು ಕೊಠಡಿ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ನೈಜೀರಿಯಾದಂತಹ ತೀವ್ರ ತಾಪಮಾನ ಹೊಂದಿದ ದೇಶಗಳಿಗೆ ಬಹಳ ಸಹಕಾರಿಯಾಗಿದೆ.

ಪ್ಲಾಸ್ಟಿಕ್ ಬಾಟಲಿಗಳು ನಮ್ಮ ಪರಿಸರ ಮತ್ತು ವನ್ಯಜೀವಿಗಳಿಗೆ ಹೇಗೆ ಹಾನಿಕಾರಕವೆಂದು ನಮಗೆ ತಿಳಿದಿದೆ. ಪ್ಲಾಸ್ಟಿಕ್ ಭೂಮಿಯಲ್ಲಿ ಕೊಳೆಯಲು 450 ವರ್ಷಗಳು ತೆಗೆದುಕೊಳ್ಳುತ್ತದೆ, ಆದ್ದರಿಂದ ಈ ಜನರು ತಿರಸ್ಕರಿಸಿದ ಪ್ಲಾಸ್ಟಿಕ್ ಬಾಟಲಿಗಳ “ಉತ್ತಮ” ಬಳಕೆಯನ್ನು ಕಂಡುಕೊಂಡಿದ್ದಾರೆ.
ವಿಶೇಷವಾಗಿ ಕುಡಿಯುವ ನೀರಿಗೆಂದೇ ಬಳಸುವ ಬಾಟಲಿಗಳನ್ನು ಬಳಸಿದ ನಂತರ ಬಿಸಾಡುತ್ತೇವೆ ಆದರೆ ಇಲ್ಲಿನ ಜನರು ಹಾಗಲ್ಲ ನಮ್ಮ ಮಣ್ಣಿಗೆ ಮಾರಕವಾಗಿರುವ ಪ್ಲಾಸ್ಟಿಕ್ ಬಾಟಲಿ ಗಳಿಂದ ಮನೆಗಳನ್ನು ನಿರ್ಮಿಸಿ, ಒಂದು ಸಾಮ್ರಾಜ್ಯವನ್ನೇ ಸ್ಥಾಪಿಸಿದ್ದಾರೆ.
ನೈಜೀರಿಯಾದಲ್ಲಿ, ಮನೆಗಳನ್ನು ಕಟ್ಟಲು ಮರಳು ತುಂಬಿದ ಸಾವಿರಾರು ಪ್ಲಾಸ್ಟಿಕ್ ಬಾಟಲಿಗಳನ್ನು ಜನರು ಬಳಸುತ್ತಿದ್ದಾರೆ. ಈ ಮನೆಗಳಿಂದ ಅಲ್ಲಿಯ ಜನರು ಹಲವು ಪ್ರಯೋಜನ ಪಡೆಯುತ್ತಿದ್ದರೆ, ಈ ಮನೆಗಳು ಈಗ ಬುಲೆಟ್ ಪ್ರೂಫ್, ಬೆಂಕಿ ಸಾಕ್ಷಿ, ಮತ್ತು ಭೂಕಂಪದ ಪ್ರೂಫ್ ಆಗಿ ನಿರ್ಮಾಣಗೊಂಡಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.