ಭವಿಷ್ಯ

ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

1348

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ  ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಆ ಎರಡು ಗಂಡಾಂತರಗಳು:-

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.

ಪ್ರಧಾನಿ ಮತ್ತು ಹೆಣ್ಣಿನ ಮೋಹ:-

ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು  ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಕುಮಾರಸ್ವಾಮಿ ಕಿಂಗ್ ಮೇಕರ್:-

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು.  ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ದೇಶ-ವಿದೇಶ

    ನಮ್ಮವರು 200 ಜನ ಸಾಯುವುದೇ ನಿಜವಾದಲ್ಲಿ,ಇನ್ನು ಅರ್ಧ ಗಂಟೆಯಲ್ಲಿ ಇಡೀ ಆಫ್ರಿಕಾ ಸುಟ್ಟುಬಿಡುತ್ತೇನೆ!ಎಂದಿತ್ತು ಈ ಪುಟ್ಟ ದೇಶ ಇಸ್ರೇಲ್…

    ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.