ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?