ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್ಆರ್ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ
ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್ ರಿಂಗ್ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್ ಹೊಂದಲಿದೆ.
ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್ ರಿಂಗ್ ರಸ್ತೆ (ಪಿಆರ್ಆರ್)ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.
ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್ಆರ್ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.
ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.
ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.
15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.
ಪಿಆರ್ಆರ್ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್ ಪ್ರಕ್ರಿಯೆ ಆರಂಭವಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…