News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಸ್ತೆ

ಫೆರಿಫೆರಲ್‌ ರಿಂಗ್‌ ರಸ್ತೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

171
  • 21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
  • 73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ
  • ಸುಮಾರು 38,000 ಮರಗಳ ಹನನ..!

ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್‌ಆರ್‌ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್‌ ರಿಂಗ್‌ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್‌ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್‌ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌)ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ.

ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್‌ಆರ್‌ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್‌ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

 

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.

15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.

ಪಿಆರ್‌ಆರ್‌ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಯುವ ಪರಿವರ್ತಕರಿಗಾಗಿ ಅರ್ಜಿ ಆಹ್ವಾನ

    ಬೆಂಗಳೂರು ನಿಮ್ಹಾನ್ಸ್‌ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ  ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • India, tourism

    ಇದು ಭಗವಾನ ಶ್ರೀಕೃಷ್ಣನ ನಗರಿ

    ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…