ಗ್ಯಾಜೆಟ್

ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

235

ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ.

ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ.

BFF ಮ್ಯಾಜಿಕ್

ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF ಮ್ಯಾಜಿಕ್ ಬಗ್ಗೆ ಪೋಸ್ಟ್ ಗಳು ವೈರಲಾಗುತ್ತಿವೆ.

ಏನಿದು ಸಂದೇಶ..?

ನಿಮಗೆ ಬರುವ ಕಾಮೆಂಟಿನಲ್ಲಿ ನೀವು BFF ಎಂದು ಟೈಪ್ ಮಾಡಬೇಕು.ಟೈಪ್ ಮಾಡಿದ ನಂತರ ಅದು ಹಸಿರು(ಗ್ರೀನ್) ಬಣ್ಣದಲ್ಲಿ ಬಂದ್ರೆ ನಿಮ್ಮ ಖಾತೆ ರಿಯಲ್ ಹಾಗೂ ಸುರಕ್ಷಿತವಾಗಿದೆ ಎಂಬ ಅರ್ಥವಾಗಿದ್ದು, ಒಂದು ವೇಳೆ ಹಸಿರು ಬಣ್ಣ ಬಂದಿಲ್ಲ ಅಂದ್ರೆ ನಿಮ್ಮ ಫೇಸ್ಬುಕ್ ಖಾತೆಯ ಪಾಸ್’ವರ್ಡ್ ಬದಲಿಸಬೇಕೆಂದು ಹೇಳಲಾಗುತ್ತಿದೆ.

 

ಇದು ನಿಜವೋ,ಸುಳ್ಳೋ…

ಅಸಲಿಗೆ BFFನ ಅರ್ಥ ಯಾರಿಗೂ ಗೊತ್ತಿಲ್ಲ.ಇದರ ನಿಜವಾದ ಅರ್ಥ ಬೆಸ್ಟ್ ಫ್ರೆಂಡ್ ಫಾರೆವರ್ ಅಥವಾ ಬೆಸ್ಟ್ ಫೇಸ್ಬುಕ್ ಫ್ರೆಂಡ್ ಎಂದು.ಇದೂ ಕೂಡ ಒಂದು ಫೇಸ್ಬುಕ್ ಫೀಚರ್ ಆಗಿದ್ದು, ಕೆಲವು ದಿನಗಳ ಹಿಂದಯೇ ಈ ಹೊಸ ಫೀಚರ್’ನ್ನು ಫೇಸ್ಬುಕ್ ಪರಿಚಯಿಸಿದ್ದು ಶುಭಾಶಯ ಕೋರಿದವರ ಕಮೆಂಟ್ ಕೇಸರಿ ಬಣ್ಣದಲ್ಲಿ ಬರುವ ಫೀಚರ್ ಇದಾಗಿದೆ.

ಹಾಗಾಗಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಸುಳ್ಳು ಅಂತಲೇ ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….