News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

247

ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ.

ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ.

BFF ಮ್ಯಾಜಿಕ್

ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF ಮ್ಯಾಜಿಕ್ ಬಗ್ಗೆ ಪೋಸ್ಟ್ ಗಳು ವೈರಲಾಗುತ್ತಿವೆ.

ಏನಿದು ಸಂದೇಶ..?

ನಿಮಗೆ ಬರುವ ಕಾಮೆಂಟಿನಲ್ಲಿ ನೀವು BFF ಎಂದು ಟೈಪ್ ಮಾಡಬೇಕು.ಟೈಪ್ ಮಾಡಿದ ನಂತರ ಅದು ಹಸಿರು(ಗ್ರೀನ್) ಬಣ್ಣದಲ್ಲಿ ಬಂದ್ರೆ ನಿಮ್ಮ ಖಾತೆ ರಿಯಲ್ ಹಾಗೂ ಸುರಕ್ಷಿತವಾಗಿದೆ ಎಂಬ ಅರ್ಥವಾಗಿದ್ದು, ಒಂದು ವೇಳೆ ಹಸಿರು ಬಣ್ಣ ಬಂದಿಲ್ಲ ಅಂದ್ರೆ ನಿಮ್ಮ ಫೇಸ್ಬುಕ್ ಖಾತೆಯ ಪಾಸ್’ವರ್ಡ್ ಬದಲಿಸಬೇಕೆಂದು ಹೇಳಲಾಗುತ್ತಿದೆ.

 

ಇದು ನಿಜವೋ,ಸುಳ್ಳೋ…

ಅಸಲಿಗೆ BFFನ ಅರ್ಥ ಯಾರಿಗೂ ಗೊತ್ತಿಲ್ಲ.ಇದರ ನಿಜವಾದ ಅರ್ಥ ಬೆಸ್ಟ್ ಫ್ರೆಂಡ್ ಫಾರೆವರ್ ಅಥವಾ ಬೆಸ್ಟ್ ಫೇಸ್ಬುಕ್ ಫ್ರೆಂಡ್ ಎಂದು.ಇದೂ ಕೂಡ ಒಂದು ಫೇಸ್ಬುಕ್ ಫೀಚರ್ ಆಗಿದ್ದು, ಕೆಲವು ದಿನಗಳ ಹಿಂದಯೇ ಈ ಹೊಸ ಫೀಚರ್’ನ್ನು ಫೇಸ್ಬುಕ್ ಪರಿಚಯಿಸಿದ್ದು ಶುಭಾಶಯ ಕೋರಿದವರ ಕಮೆಂಟ್ ಕೇಸರಿ ಬಣ್ಣದಲ್ಲಿ ಬರುವ ಫೀಚರ್ ಇದಾಗಿದೆ.

ಹಾಗಾಗಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ ಸುದ್ದಿ ಸುಳ್ಳು ಅಂತಲೇ ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…