ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ
ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ.
6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ.
ಕೋವಿಡ್-19 ದೃಢಪಟ್ಟ ಆಟಗಾರರು
ಸಹಾಯಕ ಸಿಬ್ಬಂದಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…