ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.
ಇದೇ ತರ ಇನ್ನೂ 09 ಉಪಯೋಗಗಳಿದೆ
1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-
ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.
2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-
ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.
3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-
ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.
4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-
ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.
5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-
ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-
ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.
7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-
ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-
ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.
9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…