News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1585

ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.

ಇದೇ ತರ ಇನ್ನೂ 09 ಉಪಯೋಗಗಳಿದೆ

1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-

ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.

2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-

ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.

3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-

ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.

4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-

ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.

5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-

ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-

ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.

7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-

ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-

ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.

9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…