ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.

ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.

ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.

ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.

ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…