ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ…

ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ ಸುಮ್ಮನಾಗಿದ್ದಾರೆ! ಎತ್ತಿನಹೊಳೆ, ಮೇಕೇದಾಟು, ಪರಮಶಿವಯ್ಯ, ಎರಗೋಳು ಮುಂತಾದ ಯೋಜನೆಗಳನ್ನು ತರುತ್ತೇವೆಂದು ನಮಗೆ ನೀರಿನ ಆಸೆ ಹುಟ್ಟಿಸಿ ಸುಮ್ಮನಾಗಿದ್ದಾರೆ, ಆ ಎಲ್ಲಾ ಯೋಜನೆಗೆ ಎಥೇಚ್ಚವಾಗಿ ಹಣ ಪೋಲಾಗಿದ್ದು ನಮಗೆ ತಿಳಿದಿದೆ.ಸದನದಲ್ಲಿ ರಮೇಶ್ ಕುಮಾರ್ ಅವರ ನಡೆಯ ಬಗ್ಗೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ….! ಸದನದಿಂದಾಚೆಗೆ ನಮ್ಮ ಜಿಲ್ಲೆಯ ರಾಜಕೀಯ ಮುತ್ಸದ್ದಿಗಳು ಎಂಬ ಗೌರವಕ್ಕೆ ಎಂದಿಗೂ ಅವರು ಚ್ಯುತಿ ಬರದಂತೆ ನಡೆದುಕೊಂಡ್ಡಿದ್ದಾರೆ,

ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯ ನೂರಾರು ಕೆರೆಗಳಿಗೆ ನೀರು ತರಲು ಅವರು ಪಟ್ಟ ಪಾಡು ಅಷ್ಟಿಷ್ಟಲ್ಲ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಾರೆ, ಸದನದಲ್ಲಿ ಅತ್ತಿದ್ದಾರೆ ಜಗಳವಾಡಿದ್ದಾರೆ ಸ್ವಂತ ಪಕ್ಷದವರನ್ನೇ ಎದುರು ಹಾಕಿಕೊಂಡಿದ್ದಾರೆ ಮತ್ತು ಸುಪ್ರೀಂಕೋರ್ಟ್ ಮಟ್ಟಿಲೇರಿ ಕೆಸಿ ವ್ಯಾಲಿ ಯೋಜನೆಯನ್ನು ಜಿಲ್ಲೆಗೆ ತಂದಿದ್ದಾರೆ.ಯೋಜನೆ ತಂದಿರುವುದಲ್ಲ ಅದನ್ನ ಸಮರ್ಪಕವಾಗಿ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ.. ಕಾರ್ಯಗತಗೊಳಿಸಿದ್ದಾರೆ ಕೂಡ…. ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ..

ನೀರಿಲ್ಲ ನೀಲಗಿರಿ ಮರ ಹಾಕೋಣ, ನೀರಿಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಿ ಕೆಲಸಕ್ಕೆ ಕಳಿಸೋಣ. ನೀರಿಲ್ಲ ಸಾಲ ಜಾಸ್ತಿಯಾಗಿ ತೀರಿಸಲಾಗುತ್ತಿಲ್ಲ ಸಾಯೋಣ ಎಂಬ ಮಾತುಗಳು ರೈತರ ಬಾಯಿಂದ ಕೇಳಿದ್ದೇವೆ ನೀರಿಲ್ಲ ಎಂಬ ನೋವನ್ನೂ ಅನುಭವಿಸಿದ್ದೇವೆ… ಈ ಯೋಜನೆಯಿಂದ ಆ ಮಾತುಗಳು ಇನ್ನು ನಾವು ಕೇಳಲ್ಲ ಅನ್ನಿಸುತ್ತೆ.. ಎಲ್ಲಾ ಕೆರೆಗಳು ತುಂಬುವ ಲಕ್ಷಣ ಕಾಣಿಸುತ್ತಿದೆ ಮತ್ತು ಅಂತರ್ಜಲದ ಮಟ್ಟ ಏರಿಕೆಯಾಗುತ್ತದೆ ಎಂಬ ನಂಬಿಕೆ ಇದೆ..
ನಂಬಿ ಇನ್ನ ಎರಡು ಮೂರುವರ್ಷಗಳಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳುಮತ್ತಷ್ಟು ಗರಿಗೆದರುತ್ತದೆ ಜಿಲ್ಲೆಯ ರೈತರ ಆರ್ಥಿಕಪರಿಸ್ಥಿತಿ ಸುಧಾರಣೆ ಆಗುತ್ತದೆ ವ್ಯವಸಾಯಕ್ಕೆನೀರಿಲ್ಲ ಎಂದು ಊರಿಂದಾಚೆ ಇರುವಟೆಕ್ಕಿಗಳೂ ವಿವಿಧ ಕ್ಷೇತ್ರಗಳಲ್ಲಿರುವ ಉದ್ಯೋಗಿಗಳುಮತ್ತೆ ತನ್ನೂರಿಗೆ ಮರಳಿ ವ್ಯವಸಾಯ ಶುರುಮಾಡುತ್ತಾರೆ..ಆ ಹಳೆಯ ವೈಭವಕ್ಕೆಮರಳುತ್ತಾರೆ.. ಕೆಸಿ ವ್ಯಾಲಿ ಯೋಜನೆಯಹರಿಕಾರ, ಜಿಲ್ಲೆಯ ಭಗೀರಥ ರಮೇಶ್ಕುಮಾರ್ ಅವರಿಗೆ ಹಾಗೂ ಈಯೋಜನೆ ಕಾರ್ಯರೂಪಕ್ಕೆ ತರಲು ಶ್ರಮಿಸಿದ ಎಲ್ಲಾಮಾಜಿಗಳಿಗೂ ಹಾಲಿಗಳಿಗೂ ಮತ್ತು ಎಲ್ಲಾ ಪಕ್ಷಗಳಮುಖಂಡರಿಗೂ ಧನ್ಯವಾದಗಳು .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ. ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…