ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು.
ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು.
ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಹಾಗಾಗಿ ಆತನಿಗೆ ಬಿಕನೀರ್ಗೆ ಟ್ರಾನ್ಸ್ಫರ್ ಆದ ಮೇಲೆ ಆಕೆ ಸಹ ತಂದೆತಾಯಿಯ ಜತೆಗೆ ಬಿಕನೀರ್ ಹೋದಳು.
ಅಲ್ಲೇ ಓದುಕೊಳ್ಳುತ್ತಿರಬೇಕಾದರೆ 2002, ಮೇ 26ರಂದು ತಮ್ಮ ಮನೆ ಬಳಿ ನಡೆದ ಬಾಂಬ್ ಬ್ಲಾಸ್ಟ್ನಲ್ಲಿ ಮಾಳವಿಕಾ ತನ್ನ ಎರಡೂ ಕೈಗಳನ್ನು ಕಳೆದುಕೊಂಡಳು. ಆಗ ಆಕೆಗೆ 13 ವರ್ಷ ವಯಸ್ಸು. ಆ ಘಟನೆ ಕಾರಣದಿಂದ 18 ತಿಂಗಳ ಕಾಲ ಆಸ್ಪತ್ರೆಯಲ್ಲಿ ಆಕೆ ಇದ್ದಳು.
ಆದರೆ ಆಸ್ಪತ್ರೆಯಿಂದ ಬಂದರೂ ತನ್ನೆರಡು ಕೈಗಳು ಹೋದವೆಂದು ಆಕೆ ಎಂದಿಗೂ ಕೊರಗುತ್ತಾ ಕೂರಲಿಲ್ಲ. ತನಗೆಂದು ಒಂದು ಗುರಿಯನ್ನು ಇಟ್ಟುಕೊಂಡಳು. ಅದಕ್ಕಾಗಿ ಶ್ರಮಿಸಿದರು. ಎರಡು ಕೈಗಳು ಇಲ್ಲದಿದ್ದರೂ ಬರೆಯುವುದು, ಟೈಪ್ ಮಾಡುವುದನು ಪ್ರಾಕ್ಟೀಸ್ ಮಾಡಿದಳು. ಅದಕ್ಕಾಗಿ ಆಕೆ ಸಾಕಷ್ಟು ಕಷ್ಟಪಟ್ಟಳು. ಆದರೆ ಕೊನೆಗೆ ಆಕೆ ತನ್ನ 28ನೇ ವರ್ಷದಲ್ಲಿ ಪಿಎಚ್ಡಿ ಪೂರ್ಣಗೊಳಿಸಿದರು.
ಕೊನೆಗೂ ತನ್ನ ಗುರಿಯನ್ನು ಸಾಧಿಸಿದರು. ಆದರೆ ಆಕೆ ಪಿಎಚ್ಡಿ ಪೂರ್ಣಗೊಳಿಸಿದ್ದಷ್ಟೇ ಅಲ್ಲದೆ, ತನ್ನಂತಹವರಿಗೆ ಸ್ಫೂರ್ತಿಯಾಗಿ ಸಹ ಇದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಅಂಗವೈಕಲ್ಯ ಇರುವವರಿಗೆ ಸ್ಫೂರ್ತಿಯನ್ನು ತುಂಬುವಂತೆ ಆಕೆ ಉಪನ್ಯಾಸಗಳನ್ನು ಸಹ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.