ಉಪಯುಕ್ತ ಮಾಹಿತಿ

ಬಾಯಿ ಹುಣ್ಣಿಗೆ ಇಲ್ಲಿವೆ ಸುಲಭ ಮನೆ ಮದ್ದುಗಳು..!ತಿಳಿಯಲು ಈ ಲೇಖನ ಓದಿ ಮರೆಯದೇ ಎಲ್ಲರಿಗ್ಗು ಶೇರ್ ಮಾಡಿ ಉಪಯೋಗವಾಗಲಿ…

2280

ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ…

ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:-

ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್ ಇನ್ಫೆಕ್ಷನ್ ಇರುವುದು, ಆಗಾಗ್ಗೆ ಟೂತ್ ಪೇಸ್ಟ್ ಅನ್ನು ಬದಲಾಯಿಸುವುದು, ಹಲ್ಲಿನ ಸಮಸ್ಯೆ, ಹೊಟ್ಟೆ ಉರಿಯುವಿಗೆ, ಧೂಮಪಾನ ಮತ್ತು ಮದ್ಯ ಪಾನ ಸೇವನೆಯಿಂದ ಬಾಯಿ ಹುಣ್ಣು ಬರುವುದಕ್ಕೆ ಪ್ರಮುಖ ಕಾರಣಗಳು.

ನಿಮ್ಮ ಮನೆಯಲ್ಲೇ ಇವೆ ಮದ್ದುಗಳು:-

* ಬಿ ಕಾಂಪ್ಲೆಕ್ಸ್ ಅಧಿಕವಾಗಿರುವ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನೀರು ಮತ್ತು ಎಳನೀರನ್ನು ಹೆಚ್ಚಾಗಿ ಸೇವಿಸುವುದರಿಂದ ಬಾಯಿ ಹುಣ್ಣು ಬರದಂತೆ ನೋಡಿಕೊಳ್ಳ ಬಹುದು.

* ಖಾಲಿ ಹೊಟ್ಟೆಯಲ್ಲಿ ಒಂದೆರಡು ತುಳಸಿ ಎಲೆಗಳನ್ನ ಅಗೆದು ತಿನ್ನುವುದರಿಂದ ಬಾಯಿ ಹುಣ್ಣಿನಿಂದ ಉಪಶಮನ ಪಡೆಯ ಬಹುದು.

* ತೆಂಗಿನ ಕಾಯಿಯ ಹಾಲಿನಲ್ಲಿ ಆಗಾಗ್ಗೆ ಬಾಯಿಯನ್ನ ಮುಕ್ಕಳಿಸಿದರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ, ಅಥವಾ ಅದು ಸಾಧ್ಯವಾಗದೆ ಇರುವಾಗ ಬೆಚ್ಚಗಿನ ನೀರಿನಲ್ಲಿ ಉಪ್ಪನ್ನ ಬೆರೆಸಿಕೊಂಡು ಬಾಯಿಯನ್ನು ಮುಕ್ಕಳಿಸಿದ್ದಾರೆ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

* ನೀರಿನಲ್ಲಿ ಮೆಂತೆಯನ್ನು ಮಿಕ್ಸ್ ಮಾಡಿ ಕುಡಿಸಿ ನಂತರ ಆ ನೀರನ್ನು ಪಿಳ್ತಾರ್ ಮಾಡಿ ಸ್ವಲ್ಪ ತಣ್ಣಗಾದ ಮೇಲೆ ಅದರಿಂದ ಬಾಯಿಯನ್ನು ಮುಕ್ಕಳಿಸಿದರೆ ಬಾಯಿ ಹುಣ್ಣಿಗೆ ಮುಕ್ತಿ ಸಿಗುತ್ತದೆ.

* ಬಾಯಿ ಹುಣ್ಣು ಇರುವ ಜಗದಲ್ಲಿ ಜೇನುತುಪ್ಪವನ್ನು ಅಥವಾ ಅರಿಶಿನಪುಡಿಯನ್ನು ಬೆರೆಸಿದ ನೀರನ್ನು ನಯವಾಗಿ ಹಚ್ಚುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…