ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಪೆರುಗ್ವೆಯ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ 1000 ಪೌಂಡ್ ಖರ್ಚು ಮಾಡ್ತಿದ್ದಾಳೆ. ಗೇಬ್ರಿಯೆಲಾ ಜಿರಾಕೊವಾಗೆ 16 ವರ್ಷದವಳಿದ್ದಾಗಿನಿಂದ್ಲೇ ಬಾರ್ಬಿ ಹುಚ್ಚು ಶುರುವಾಗಿತ್ತು. ಇದಕ್ಕಾಗಿ ಆಕೆ ಉದ್ದನೆಯ ಕೃತಕ ಕೂದಲು, ಬಾರ್ಬಿಯಂತಹ ಕಣ್ರೆಪ್ಪೆ, ತುಟಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ.
ಗೇಬ್ರಿಯೆಲಾಗೆ ಈಗ 18 ವರ್ಷವಾಗಿದ್ದು ಆಕೆಯ ಹತ್ತಿರ 300 ಬಾರ್ಬಿಗಳಿವೆ. ಅಷ್ಟೇ ಅಲ್ಲದೇ ಬಾರ್ಬಿಯಂತೆ ಕಾಣಲು ತನ್ನ ಸ್ತನವನ್ನು ಕೂಡ ಹೆಚ್ಚಿಸಿಕೊಂಡಿದ್ದಾಳೆ. ಬಾರ್ಬಿಯಂತೆ ಸೌಂದರ್ಯ ಪಡೆಯಲು ಆಕೆ ಮತ್ತಷ್ಟು ಸೌಂದರ್ಯವರ್ಧಕ ಶಸ್ತಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದಾಳೆ. ಈ ಶಸ್ತ್ರಚಿಕಿತ್ಸೆಯಲ್ಲಿ ಆಕೆಗೆ ಬಟ್ ಇಂಪ್ಲಾಂಟ್ಸ್, ರಿಬ್ ರಿಮೂವಲ್ಸ್ ಹಾಗೂ ಸ್ತನ ಹೆಚ್ಚಿಸಿಕೊಳ್ಳುವಂತೆ ಮಾಡಲಾಗುತ್ತದೆ. ಈ ಎಲ್ಲ ಶಸ್ತ್ರಚಿಕಿತ್ಸೆಯಿಂದ ಜೀವಂತವಾದ ಬಾರ್ಬಿ ಡಾಲ್ ನಂತೆ ಗೇಬ್ರಿಯೆಲಾ ಆಗಲಿದ್ದಾಳೆ.
ಬೇರೆ ಜೀವಂತ ಬಾರ್ಬಿ ಡಾಲ್ ಹಾಗೂ ನನ್ನ ಹತ್ತಿರ ಇರುವ ಬಾರ್ಬಿ ಡಾಲ್ ನೋಡಿ ಈ ರೀತಿ ಶಸ್ತ್ರಚಿಕಿತ್ಸೆ ಮಾಡಕೊಳ್ಳಲು ನನಗೆ ಸ್ಪೂರ್ತಿ ಆಯ್ತು. ನಾನು ಚಿಕ್ಕವಳು ಆಗಿದ್ದಾಗಿನಿಂದ ನನ್ನ ಹತ್ತಿರ ಸಾಕಷ್ಟು ಬಾರ್ಬಿ ಡಾಲ್ಗಳಿವೆ. ನಂತರ ನಾನು ನಿಜವಾದ ಬಾರ್ಬಿ ಡಾಲ್ ನನ್ನು ನೋಡಿದೆ. ಆಗ ಇದು ನನಗಾಗಿಯೇ ಇದೆ ಎಂದುಕೊಂಡೆ. ನನಗೆ ನೈಸರ್ಗಿಕ ಲುಕ್ನಲ್ಲಿ ಯಾವುದೇ ನಂಬಿಕೆ ಇಲ್ಲ. ನೈಸರ್ಗಿಕ ಸೌಂದರ್ಯ ಈಗ ಇರುವುದಿಲ್ಲ ಎಂದು ಹೇಳಿದ್ದಾಳೆ.
ಪ್ರತಿದಿನ ಬಾರ್ಬಿಯಂತೆ ಮೇಕಪ್ ಮಾಡಿಕೊಳ್ಳಲು ಗೇಬ್ರಿಯೆಲಾಗೆ 3.5 ಗಂಟೆಗಳು ಬೇಕಾಗುತ್ತವೆ. ತನ್ನ ಇಮೇಜ್ ಕಾಪಾಡಿಕೊಳ್ಳಲು ಫುಲ್ ಮೇಕಪ್ ನಲ್ಲಿ ಇರುವುದು ಅನಿವಾರ್ಯ ಎನ್ನುತ್ತಾಳೆ. ಗೇಬ್ರಿಯಾಲಾಳ ತಾಯಿ ಕೂಡ ಇದಕ್ಕೆ ಸಪೋರ್ಟ್ ಮಾಡ್ತಿದ್ದಾಳಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…