ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

ಪೆರುಗ್ವೆಯ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ 1000 ಪೌಂಡ್ ಖರ್ಚು ಮಾಡ್ತಿದ್ದಾಳೆ. ಗೇಬ್ರಿಯೆಲಾ ಜಿರಾಕೊವಾಗೆ 16 ವರ್ಷದವಳಿದ್ದಾಗಿನಿಂದ್ಲೇ ಬಾರ್ಬಿ ಹುಚ್ಚು ಶುರುವಾಗಿತ್ತು. ಇದಕ್ಕಾಗಿ ಆಕೆ ಉದ್ದನೆಯ ಕೃತಕ ಕೂದಲು, ಬಾರ್ಬಿಯಂತಹ ಕಣ್ರೆಪ್ಪೆ, ತುಟಿಗಳಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ.

ಗೇಬ್ರಿಯೆಲಾಗೆ ಈಗ 18 ವರ್ಷವಾಗಿದ್ದು ಆಕೆಯ ಹತ್ತಿರ 300 ಬಾರ್ಬಿಗಳಿವೆ. ಅಷ್ಟೇ ಅಲ್ಲದೇ ಬಾರ್ಬಿಯಂತೆ ಕಾಣಲು ತನ್ನ ಸ್ತನವನ್ನು ಕೂಡ ಹೆಚ್ಚಿಸಿಕೊಂಡಿದ್ದಾಳೆ. ಬಾರ್ಬಿಯಂತೆ ಸೌಂದರ್ಯ ಪಡೆಯಲು ಆಕೆ ಮತ್ತಷ್ಟು ಸೌಂದರ್ಯವರ್ಧಕ ಶಸ್ತಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದಾಳೆ. ಈ ಶಸ್ತ್ರಚಿಕಿತ್ಸೆಯಲ್ಲಿ ಆಕೆಗೆ ಬಟ್ ಇಂಪ್ಲಾಂಟ್ಸ್, ರಿಬ್ ರಿಮೂವಲ್ಸ್ ಹಾಗೂ ಸ್ತನ ಹೆಚ್ಚಿಸಿಕೊಳ್ಳುವಂತೆ ಮಾಡಲಾಗುತ್ತದೆ. ಈ ಎಲ್ಲ ಶಸ್ತ್ರಚಿಕಿತ್ಸೆಯಿಂದ ಜೀವಂತವಾದ ಬಾರ್ಬಿ ಡಾಲ್ ನಂತೆ ಗೇಬ್ರಿಯೆಲಾ ಆಗಲಿದ್ದಾಳೆ.

ಬೇರೆ ಜೀವಂತ ಬಾರ್ಬಿ ಡಾಲ್ ಹಾಗೂ ನನ್ನ ಹತ್ತಿರ ಇರುವ ಬಾರ್ಬಿ ಡಾಲ್ ನೋಡಿ ಈ ರೀತಿ ಶಸ್ತ್ರಚಿಕಿತ್ಸೆ ಮಾಡಕೊಳ್ಳಲು ನನಗೆ ಸ್ಪೂರ್ತಿ ಆಯ್ತು. ನಾನು ಚಿಕ್ಕವಳು ಆಗಿದ್ದಾಗಿನಿಂದ ನನ್ನ ಹತ್ತಿರ ಸಾಕಷ್ಟು ಬಾರ್ಬಿ ಡಾಲ್ಗಳಿವೆ. ನಂತರ ನಾನು ನಿಜವಾದ ಬಾರ್ಬಿ ಡಾಲ್ ನನ್ನು ನೋಡಿದೆ. ಆಗ ಇದು ನನಗಾಗಿಯೇ ಇದೆ ಎಂದುಕೊಂಡೆ. ನನಗೆ ನೈಸರ್ಗಿಕ ಲುಕ್ನಲ್ಲಿ ಯಾವುದೇ ನಂಬಿಕೆ ಇಲ್ಲ. ನೈಸರ್ಗಿಕ ಸೌಂದರ್ಯ ಈಗ ಇರುವುದಿಲ್ಲ ಎಂದು ಹೇಳಿದ್ದಾಳೆ.

ಪ್ರತಿದಿನ ಬಾರ್ಬಿಯಂತೆ ಮೇಕಪ್ ಮಾಡಿಕೊಳ್ಳಲು ಗೇಬ್ರಿಯೆಲಾಗೆ 3.5 ಗಂಟೆಗಳು ಬೇಕಾಗುತ್ತವೆ. ತನ್ನ ಇಮೇಜ್ ಕಾಪಾಡಿಕೊಳ್ಳಲು ಫುಲ್ ಮೇಕಪ್ ನಲ್ಲಿ ಇರುವುದು ಅನಿವಾರ್ಯ ಎನ್ನುತ್ತಾಳೆ. ಗೇಬ್ರಿಯಾಲಾಳ ತಾಯಿ ಕೂಡ ಇದಕ್ಕೆ ಸಪೋರ್ಟ್ ಮಾಡ್ತಿದ್ದಾಳಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…