ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.
ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.
ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.
ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.
ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.
ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…