ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.

ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.

ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.

ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.

ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.

ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.