ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.

ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.

ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.

ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.

ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.

ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…