ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…