ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.
ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.
ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.