News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

879

ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7  ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.

ಹಾಲಿವುಡ್ ನ “ದಿ ರೈಸನ್” ಚಿತ್ರಕ್ಕೆ ಸುದೀಪ್ ಸಹಿ:-

ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್  ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ  ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…

ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.

ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.

ಹಾಲಿವುಡ್‌ ಡೈರೆಕ್ಟರ್‌ ಎಡಿ ಆರ್ಯ ನಿರ್ದೇಶನದ ‘ರೈಸನ್‌’ ಚಿತ್ರದಲ್ಲಿ ಸುದೀಪ್‌ ನಾಯಕರಾಗಿ ಮೊದಲಿಗೆ ಹಾಲಿವುಡ್‌ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್‌ ಥ್ರಿಲ್ಲರ್‌ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್‌ಗೆ ಇಬ್ಬರುನಾಯಕಿಯರು. ವಿದೇಶಿ  ಹುಡುಗಿಯ ಪಾತ್ರದಲ್ಲಿ ನಿಕೋಲ್‌ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್‌ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…