ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…