ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.