ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ.

ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ.

ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ ಮಲಗುವ ಸಂಗಾತಿಗೆ ಎಂದೂ ತಲೆನೋವು ಕಾಡುವುದಿಲ್ಲವಂತೆ.

ಮನಸ್ಸು ಕಿರಿಕಿರಿ ಅನುಭವಿಸುತ್ತಿದ್ದರೆ ತಬ್ಬಿ ಮಲಗಿ ಎನ್ನುತ್ತಾರೆ ತಜ್ಞರು. ತಬ್ಬಿ ಮಲಗಿದ್ರೆ ಕಿರಿಕಿರಿ ಕಡಿಮೆಯಾಗುತ್ತದೆಯಂತೆ. ಒತ್ತಡ ಕಡಿಮೆಯಾಗುವ ಜೊತೆಗೆ ದುಃಸ್ವಪ್ನ ಬೀಳುವುದಿಲ್ಲ.
ಉತ್ತಮ ನಿದ್ರೆಗೆ ಇದು ಸಹಕಾರಿ. ರಾತ್ರಿ ತಬ್ಬಿ ಮಲಗುವವರ ಆಲೋಚನಾ ಸಾಮರ್ಥ್ಯ ಸುಧಾರಿಸುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.