ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ.

ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ.

ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ ಮಲಗುವ ಸಂಗಾತಿಗೆ ಎಂದೂ ತಲೆನೋವು ಕಾಡುವುದಿಲ್ಲವಂತೆ.

ಮನಸ್ಸು ಕಿರಿಕಿರಿ ಅನುಭವಿಸುತ್ತಿದ್ದರೆ ತಬ್ಬಿ ಮಲಗಿ ಎನ್ನುತ್ತಾರೆ ತಜ್ಞರು. ತಬ್ಬಿ ಮಲಗಿದ್ರೆ ಕಿರಿಕಿರಿ ಕಡಿಮೆಯಾಗುತ್ತದೆಯಂತೆ. ಒತ್ತಡ ಕಡಿಮೆಯಾಗುವ ಜೊತೆಗೆ ದುಃಸ್ವಪ್ನ ಬೀಳುವುದಿಲ್ಲ.
ಉತ್ತಮ ನಿದ್ರೆಗೆ ಇದು ಸಹಕಾರಿ. ರಾತ್ರಿ ತಬ್ಬಿ ಮಲಗುವವರ ಆಲೋಚನಾ ಸಾಮರ್ಥ್ಯ ಸುಧಾರಿಸುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…