ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಹೈದರಾಬಾದಿನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ದರ್ಶನ್ ಫೋಟೊ ಶೂಟ್ ಮುಗಿದಿದೆ. ಸ್ಕ್ರೀನ್ ಟೆಸ್ಟ್ ಮತ್ತು ಡ್ರೆಸ್ ಟ್ರಯಲ್ ಕೆಲಸಗಳು ನೆರವೇರಿದೆ. ಎರಡು ದಿನ ದರ್ಶನ್ ಅಲ್ಲಿದ್ದು ಎಲ್ಲಾ ಪಾತ್ರಕ್ಕೆ ಬೇಕಾದ ಕಾಸ್ಟ್ಯೂಮ್ಗಳನ್ನು ಹಾಕಿಕೊಂಡು ಲುಕ್ ಹೇಗಿರತ್ತೆ ಅನ್ನೋ ಟೆಸ್ಟ್ ಮಾಡಿದ್ದಾರೆ. ಫೋಟೊ ಎಡಿಟಿಂಗ್ ಕೆಲಸ ಜೋರಾಗೇ ನಡೀತಿದೆ.
ದರ್ಶನ್ ದುರ್ಯೋಧನನಾಗಿ ಝಗಮಗಿಸಿದ್ದು ಬಾಹುಬಲಿ ಸಿನಿಮಾಕ್ಕೆ ಹಾಕಿದ್ದ ಸೆಟ್ ನಲ್ಲೆ. ಬಾಹುಬಲಿ ಇದಾಗಲೇ ಸಾವಿರ ಕೋಟಿ ಗಳಿಸಿ ಜಯಭೇರಿ ಬಾರಿಸಿರೋದ್ರಿಂದ ಅದೇ ಜಾಗದಲ್ಲಿ ಫೋಟೋ ಶೂಟ್ ಆರಂಭ ಮಾಡಿರೋ ಕುರುಕ್ಷೇತ್ರ ಗೆದ್ದು ಬರುತ್ತೆ ಅನ್ನೋ ನಂಬಿಕೆ ಚಿತ್ರ ತಂಡದ್ದು.
ಕಿಚ್ಚ ಸುದೀಪ್, ಯಶ್ ಕುರುಕ್ಷೇತ್ರಕ್ಕೆ ಕಾಲಿಡೋದು ನಿಜವೇ?
ಶಿವರಾಜ್ ಕುಮಾರ್, ಸುದೀಪ್, ಯಶ್ ಕುರುಕ್ಷೇತ್ರ ದಲ್ಲಿ ಮಿಂಚಲಿದ್ದಾರಾ ಅನ್ನುವ ಪ್ರಶ್ನೆಗೆ ಮಾತ್ರ ಇನ್ನೂ ಉತ್ತರ ಸಿಕ್ಕಿಲ್ಲ. ಮೂಲದ ಪ್ರಕಾರ ದಕ್ಷಿಣ ಭಾರತದ ನಟ ನಟಿಯರನ್ನು ಕರೆತರುವ ಯೋಜನೆ ಚಾಲ್ತಿಯಲ್ಲಿದೆಯಂತೆ. ಹಾಗೇನಾದರೂ ಆದ್ರೆ ಇಡೀ ದಕ್ಷಿಣ ಭಾರತವೇ ನೋಡುವ ಭರ್ಜರಿ ಸಿನಿಮಾ ಆಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ದರ್ಶನ್ ಅಭಿನಯದ ಸಂಗೊಳ್ಳಿ ರಾಯಣ್ಣನಂಥ ಸೂಪರ್ ಹಿಟ್ ಸಿನಿಮಾ ಕೊಟ್ಟ ನಿರ್ದೇಶಕ ನಾಗಣ್ಣ ಕುರುಕ್ಷೇತ್ರದ ಚುಕ್ಕಾಣಿ ಹಿಡಿದಿದ್ದಾರೆ. ನಿರ್ಮಾಪಕ ಮುನಿರತ್ನ ಅಂದುಕೊಂಡಂತೆ ನಡೆದರೆ ಒಂದೆರಡು ತಿಂಗಳಲ್ಲಿ ಮಹೂರ್ತ ನೆರವೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…