ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?
ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.
#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….
ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.
but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…
ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…
ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.
ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಹಾಶಿವರಾತ್ರಿ ಮಂಗಳವಾರ, 13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…