News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

255

ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

ಈಗ ವಿಷಯ ಏನಪ್ಪಾ ಅಂದ್ರೆ, ರಾಜ್ಯಸರ್ಕಾರದ ಸಚಿವ ಯು.ಟಿ.ಖಾದರ್’ರವರು ಹೇಳಿಕೆಯೊಂದನ್ನು ನೀಡಿದ್ದರು.ಈ ಹೇಳಿಕೆಗೆ  ಸಾಮಾಜಿಕ ಜಾಲತಾಣದಲ್ಲಿ ಬಾರಿ ವಿರೋಧ ವ್ಯಕ್ತವಾಗಿತ್ತು.ಅಷ್ಟಕ್ಕೂ ಅವರು ಕೊಟ್ಟಿದ ಹೇಳಿಕೆ ಏನು ಗೊತ್ತಾ..?

ಮುಸ್ಲೀಮರನ್ನು ಅನುಮಾನದಿಂದ ನೋಡಲಾಗುತ್ತಿದೆ ಎಂಬುದು ಸಚಿವ ಯು.ಟಿ.ಖಾದರ್’ರವರ ಹೇಳಿಕೆಯಾಗಿತ್ತು.ಇದಕ್ಕೆ ಪ್ರತಿಕ್ರಿಯಿಸಿದ ಒಳ್ಳೆ ಹುಡುಗ ಪ್ರಥಮ್ ತಮ್ಮ  ಫೇಸ್ಬುಕ್ ಖಾತೆಯಲ್ಲಿ ಈ ರೀತಿಯಾಗಿ ಟಾಂಗ್ ನೀಡಿದ್ದಾರೆ.

ಪ್ರಥಮ್ ತಮ್ಮ ಫೇಸ್ಬುಕ್ ವಾಲ್ನಲ್ಲಿ ರೀತಿಯಾಗಿ ಬರೆದುಕೊಂಡಿದ್ದಾರೆ…

#ಮುಸ್ಲಿಂರನ್ನು_ಅನುಮಾನದಿಂದ ನೋಡಲಾಗುತ್ತಿದೆ… ಸಚಿವ #UTಖಾದರ್…!
ನಿಮಗೆ ಅಷ್ಟು #ಅನುಮಾನ,#ಅವಮಾನ ಆಗ್ತಿದ್ರೆ #ಮತಾಂತರ ಆಗಿಬಿಡಿ.ಯಾವ ಧರ್ಮಕ್ಕೆ ಬೇಕಾದರೂ….

ಯಾಕೆ ಪಾಪ ಕಷ್ಟ ಪಟ್ಕೊಂಡು ಮುಸ್ಲಿಂ ಆಗಿರ್ತೀರಾ?
ಭಾರತದಲ್ಲಿ ಯಾರು ಯಾವ ಧರ್ಮಕ್ಕೆ ಬೇಕಾದರೂ ಮತಾಂತರವಾಗಬಹುದು‌.
ನೀವೇನಾದರೂ ಹಿಂದು ಧರ್ಮಕ್ಕೆ ಬರೋದಾದರೆ ಬನ್ನಿ.

but terms & conditions apply…ನಿಮ್ಮ ಜೊತೆ ಆ selfie ತಗೊಂಡಿದ್ರಲ್ಲ ಕೆಲವು ಆರೋಪಿಗಳು,ಅವ್ರಿಗೆ No entry…
Most important, ಪೇಜಾವರ ಶ್ರೀಗಳ ಆಶೀರ್ವಾದ ತಗೆದುಕೊಂಡು,ನಡೆದಾಡುವ ದೇವರ ಪಾದಕ್ಕೆ ವಂದಿಸಿ,ನಿರ್ಮಾಲಾನಂದರಿಗೆ ಹಿತವಚನ ಕೇಳಿ ಆಮೇಲೆ #ಹಿಂದುಧರ್ಮಕ್ಕೆ ಬನ್ನಿ…

ಇನ್ನು ಹಿಂದು ಧರ್ಮದಲ್ಲಿ ಯಾವ ಜಾತಿಗೆ ಸೇರಬೇಕಂಕೊಂಡಿದ್ದೀರೋ ಆ ಆಯ್ಕೆ ನಿಮಗೆ ಬಿಟ್ಟುಬಿಡ್ತೀನಿ…
ನನ್ನ ಪ್ರೀತಿಯ #ದಲಿತರಾಗಿ #ನಾಯಕ,#ಕುರುಬರಾದರೂ ಆಗಿ…full freedom ಇದೆ…
ನಾನು‌ ಗ್ಯಾರಂಟಿ ಕೊಡ್ತೀನಿ…ಹಿಂದು ಧರ್ಮದಲ್ಲಿ ಯಾರೂ ನಿಮ್ಮನ್ನ ಅನುಮಾನದಿಂದ ನೋಡಲ್ಲ….
ಆರಾಮಾಗಿ ಬನ್ನಿ #ಖಾದರ್ ಅವ್ರೇ…

ಆಮೇಲೆ ಪ್ರೀತಿಯ ಮುಸ್ಲಿಂ ಸಹೋದರರೇ plz ನನ್ನಮೇಲೆ ಕೋಪ ಮಾಡ್ಕೋಬೇಡಿ ನನ್ನ ಪ್ರೀತಿಯ ಧರ್ಮ ಮುಸ್ಲಿಂ ಧರ್ಮ…ಅದರ ಮೇಲೆ ಯಾರೇ ಅನುಮಾನ ಪಟ್ಟರೂ ನನ್ನಮನಸ್ಸಿಗೆ ನೋವಾಗುತ್ತೆ.

ನಾನು ಹೇಳಿದ್ದು ತಪ್ಪಾ? ಒಮ್ಮೆ ಯೋಚಿಸಿ….ಯಾರೂ sympathy ತಗೊಳೋ dailogue ,ಧರ್ಮಾದಾರಿತವಾಗಿ emotionally disturb ಮಾಡೋ ಮಾತು ಹೇಳಬಾರದು…ಅದಷ್ಟೇ ನನ್ನ ಕಳಕಳಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…