ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.

ಆದರೂ ಕೂಡ ಮನೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾ ಗೌಡ ದಿವಾಕರ್ ಜಯರಾಮ್ ಕಾರ್ಥಿಕ್ ಸಮೀರ್ ಆಚಾರ್ಯ ಶೃತಿ ಪ್ರಕಾಶ್ ಒಟ್ಟು 6 ಸದಸ್ಯರಿದ್ದರು.. ಎಲಿಮಿನೇಟ್ ಮಾಡುವಾಗ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟ ಕಿಚ್ಚ, ನೀವೆಲ್ಲಾ ಟಾಪ್ 5 ಸ್ಪರ್ದಿಗಳಲ್ಲ ಎಂದು ಎಲ್ಲರಿಗೂ ಶಾಕ್ ಕೊಟ್ಟಿದ್ದರು.ಇದು ವೀಕ್ಷಕರಲ್ಲಿ ಕೂಡ ಕ್ರೇಜ್ ಉಂಟುಮಾಡಿತ್ತು.

ಆದ್ರೆ ಸುದೀಪ್ ಹೇಳಿದಂತೆ ವಾರದ ಶುರುವಿನಲ್ಲಿಯೇ ಮನೆಯಿಂದ ಶೃತಿ ಪ್ರಕಾಶ್ ಹೊರ ಬೀಳುವ ಮೂಲಕ ಅಂತಿಮ ಐದು ಸ್ಪರ್ಧಿಗಳು ಯಾರು ಎಂಬುದು ಖಚಿತವಾಗಿದೆ. ಹೌದು, ಶೃತಿ ಎಲಿಮಿನೇಟ್ ಆಗಿದ್ದರೆ ಫಿನಾಲೆಯ ಒಂದು ಹೆಜ್ಜೆ ಬಾಕಿ ಇರುವಾಗ ಮುಗ್ಗರಿಸಿದಂತಾಗಿದೆ. ಮೊನ್ನೆಯಷ್ಟೇ ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದರು. ಈಗ ಶೃತಿ ಪ್ರಕಾಶ್ ಹೊರ ಬೀಳುವ ಮೂಲಕ ಅಂತಿಮ ಐದು ಸ್ಪರ್ಧಿಗಳು ಯಾರು ಎಂಬುದು ಖಚಿತವಾಗಿದೆ. ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ಸಮೀರ್ ಆಚಾರ್ಯ, ದಿವಾಕರ್, ನಿವೇದಿತಾ ಗೌಡ ಅವರು ಅಂತಿಮ ಐದರಲ್ಲಿ ಸ್ಥಾನ ಪಡೆದಿದ್ದಾರೆ.

ಆದ್ರೆ ಬಿಗ್’ಬಾಸ್ ಮತ್ತೊಂದು ಬಿಗ್ ಟ್ವಿಸ್ಟ್ ನೀಡಿದ್ದಾರೆ. ಹೌದು,ನಿನ್ನೆ ಮಧ್ಯರಾತ್ರಿ ಬಿಗ್ ಬಾಸ್ ಶಾಕಿಂಗ್ ನ್ಯೂಸ್ ಒಂದನ್ನು ಹೊರಹಾಕಿದ್ದಾರೆ. ಅದು ರಾತ್ರೋ ರಾತ್ರಿ ಎಲಿಮನೇಷನ್.. ನಿನ್ನೆ ಮಧ್ಯರಾತ್ರಿ ಸಮೀರ್ ಆಚಾರ್ಯ ಮನೆಯಿಂದ ಹೊರ ಬಂದಿದ್ದಾರೆ ಎಂಬ ಸುದ್ದಿಗಳು ಬಂದಿವೆ.ಸದ್ಯಕ್ಕೆ ಟಿ ಆರ್ ಪಿ ಯಲ್ಲಿ ಕಿಂಗ್ ಎನಿಸಿಕೊಂಡಿರುವ, ವೀಕ್ಷಕರಲ್ಲಿ ದಿನದಿಂದ ದಿನಕ್ಕೆ ಕ್ರೇಜ್ ಉಂಟು ಮಾಡುತ್ತಿರುವ ಬಿಗ್’ಬಾಸ್ ನ ಮುಂದಿನ ನಡೆ ನಿಜಕ್ಕೂ ಕುತೂಹಲ ಮೂಡಿಸಿರುವುದು ಸತ್ಯ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.