News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

569

ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

 

ನಿವೇದಿತಾ ಗೌಡ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದ್ದು, ಇವರಿಗೆ ಸಫೋರ್ಟ್ ಮಾಡೋಕೆ ಫೇಸ್ ಬುಕ್ ನಲ್ಲಿ ಅನೇಕ ಫ್ಯಾನ್ ಪೇಜ್ ಗಳು ಹುಟ್ಟಿಕೊಂಡಿವೆ. ಬಿಗ್ ಬಾಸ್ ಮನೆಯಲ್ಲಿ ನಿನ್ನನ್ನು ಮದುವೆಯಾಗುವ ಹುಡುಗ ಹೇಗಿರಬೇಕೆಂದು, ಕೆಲ ಸಹಸ್ಪರ್ದಿಗಳಿಂದ ಬಂದ ಪ್ರಶ್ನೆಗೆ ಬಾರ್ಬಿ ಡಾಲ್ ತನ್ನ ಮದುವೆಯಾಗೋ ಹುಡುಗ ಹೇಗಿರಬೇಕೆಂದು ಹೇಳಿದ್ದಾರೆ.

ಬಾರ್ಬಿ ಡಾಲ್ ನಿವೇದಿತಾಗೌಡ ಅವರನ್ನು ಮದುವೆಯಾಗುವವರು ಈ ಲಕ್ಷಣಗಳನ್ನು ಹೊಂದಿರಬೇಕು:-

*ಇವರ ಆಯ್ಕೆಯ ಹುಡುಗ ಇವರಿಗಿಂತ ಸ್ವಲ್ವ ಎತ್ತರವಿರಬೇಕು,

*ತುಂಬಾ ಪ್ರೀತಿ ಮಾಡಬೇಕು,ಆದರೆ ಅದನ್ನು ತೋರಿಸಿಕೊಳ್ಳಬಾರದು.

*ಸಿಕ್ಸ್ ಪ್ಯಾಕ್ ಬಾಡಿ ಇಲ್ಲದೇ ಇದ್ದರೂ ಪರವಾಗಿಲ್ಲ ಒಂದು ಒಳ್ಳೆಯ ಮೈಕಟ್ಟು ಇರಬೇಕು.

*ವಯಸ್ಸಿನಲ್ಲಿ ಇವರಿಗಿಂತ 5 ವರ್ಷಕ್ಕೆ ದೊಡ್ಡವನಾಗಿರಬೇಕು.

*ಯಾವುದಾದರು ಒಂದು ಕಾರು ಇರಬೇಕು.

*ಮಧ್ಯಮ ವರ್ಗದವರಾಗಿದ್ದರು ಪರವಾಗಿಲ್ಲ.

*ಕಷ್ಟ ಮತ್ತು ಯಾವುದೇ ಚಿಂತಗಳು ಇರಬಾರದು.

*ಯಾವಾಗಲೂ ಸಂತೋಷದಿಂದ ಇರಬೇಕು.

*ಇನ್ನು ಕೆಲಸದ ವಿಚಾರಕ್ಕೆ ಬಂದ್ರೆ,ಹುಡುಗ ಡಾಕ್ಟರ್, ಇಲ್ಲವೇ ನಟರಾಗಿರಬಾರದು.ಇದಕ್ಕೆ ಅವರು ಕೊಡುವ ಕಾರಣ ಏನೆಂದರೆ ಇವರ ಜೊತೆ ಜಾಸ್ತಿ ಟೈಮ್ ಕಳೆಯೋಕೆ ಹಾಗೋದಿಲ್ಲವಂತೆ.

*ಸಪ್ರ್ರೈಸ್ ಗಿಫ್ಟ್ ಕೊಡಿಸುವವನಾಗಿರಬೇಕು.

*ಬೆಳಿಗ್ಗೆ ಕೆಲಸಕ್ಕೆ ಹೋದ್ರೆ, ಸಂಜೆ 6 ಗಂಟೆ ಒಳಗಡೆ ಮನೆಯಲ್ಲಿ ಇರಬೇಕಂತೆ.

*ಆಗಾಗ ಶಾಪಿಂಗ್’ಗೆ ಕರೆದ್ಕೊಂದು ಹೋಗಬೇಕು.

*ಹುಡುಗನಿಗೆ ಯಾವುದೇ ಬೇರೆ ಗರ್ಲ್‍ಫ್ರೆಂಡ್ ಇರಬಾರದು.

*ಬೇರೆಯವರೊಂದಿಗೆ ಹಗ್ ಮತ್ತು ಕಿಸ್ ಮಾಡಿರಬಾರದು.

ಇಷ್ಟೆಲ್ಲಾ ಲಕ್ಷಣಗಳನ್ನು ಹೊಂದಿರುವ ಹುಡುಗ ಸಿಕ್ಕರೆ ಇವರು ಮದುವೆ ಹಾಗುತ್ತಾರಂತೆ.ನಿಮ್ಮಲ್ಲಿ ಈ ಎಲ್ಲಾ ಲಕ್ಷಣಗಳು ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಜೀವನಶೈಲಿ

    ಬಾರ್ಬಿಯಂತೆ ಕಾಣಲು ತಿಂಗಳಿಗೆ ಈ ಯುವತಿ ಭಾರೀ ಹಣ ಖರ್ಚು..!ತಿಳಿಯಲು ಈ ಲೇಖನ ಓದಿ…

    ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…