ಮನರಂಜನೆ

ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

330

ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

ನಿದ್ದೆ ರಾಮ…

ಈ ವಾರ ಕ್ಯಾಪ್ಟನ್ ಆಗಿದ್ದ ಸಮೀರಾಚಾರ್ಯ ಅವರು ಪ್ರತಿ ಸಲ ಮನೆ ಒಳಗೆ ನಿದ್ದೆ ಮಾಡುವಂತೆಯೇ ಕನ್ ಫೆಷನ್ ರೂಂ ನಲ್ಲಿಯೂ 3 ಸಲ ನಿದ್ದೆ ಮಾಡಿದ್ದಕ್ಕೆ ಹಾಗೂ ಮನೆಯ ಸದಸ್ಯರು ಸರಿಯಾಗಿ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ , ನೀಡಲಾಗಿದ್ದ 5000 ಲಕ್ಸುರಿ ಬಜೆಟ್ ಅಂಕ ಗಳಲ್ಲಿ 2500 ಅಂಕಗಳನ್ನು ಕಡಿತಗೊಳಿಸಲಾಗಿದೆ.

ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ…

ಆಟದ ಅಂತಿಮ ಹಂತದ ಸವಾಲಿನಲ್ಲಿ ಗುಂಪಿನ ನಾಯಕರಾಗಿದ್ದ ಅನುಪಮಾ ಹಾಗು ಸಮೀರ್ ಅವರು ಕುರ್ಚಿಯ ಮೇಲೆ ಕುಳಿತುಕೊಂಡಿದ್ದು, ಅವರನ್ನು ಎದುರಾಳಿ ತಂಡದ ಸದಸ್ಯರು ಕುರ್ಚಿಯಿಂದ ಎಬ್ಬಿಸಬೇಕಿತ್ತು. ಅನುಪಮಾ ಮತ್ತು ಸಮೀರ್ ಅವರಿಗೆ ಅನೇಕ ವಿಧದಲ್ಲಿ ಎದುರಾಳಿ ತಂಡದ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು, ಅವರು ಎಷ್ಟೇ ಹಿಂಸೆ ಕೊಟ್ಟರು, ಇಬ್ಬರೂ ಏಳದೇ ಕುರ್ಚಿಯ ಮೇಲೆ ಕುಳಿತಿದ್ದರು. ಸದಸ್ಯರು ನಿಗದಿಪಡಿಸಿದ್ದ ಸಮಯದಲ್ಲಿ ಅವರನ್ನು ಎಬ್ಬಿಸಲು ಆಗದ ಕಾರಣ ಸಮೀರಾಚಾರ್ಯ ಅವರು ಜಯಶಾಲಿಗಳಾಗಿದ್ದರೆ. ಇದಕ್ಕೆ ಸಿಟ್ಟಿನಿಂದ ರಿಯಾಜ್ ಅವರು ಸಮೀರಾಚಾರ್ಯ ಕುಳಿತಿದ್ದ ಕುರ್ಚಿಗೆ ಅವರ ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಸಮೀರ್ ಅವರು ಏಳದೇ ಕುಳಿತಿದ್ದರು.

ಕಳಪೆ ಆಟಗಾರ್ತಿ…

ಈ ವಾರ ಮನೆಯ ನಾಯಕನಾಗಿ ಸಮೀರ್ ಅವರು ನಿವೇದಿತಾ ಅವರಿಗೆ ಉತ್ತಮ ಆಟಗಾರ್ತಿ ಎಂದು ಹಾಗು ಅನುಪಮಾ ಅವರು ಕಳಪೆ ಆಟಗಾರ್ತಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಅನುಪಮಾ ಅವರು ತುಂಬ ಅಳುತ್ತಿದ್ದರು. ಇವರನ್ನು ಜೆ ಕೆ ಸಮಾಧಾನ ಪಡಿಸಿದ್ದಾರೆ. ಹಾಗು ಚಂದನ್ ಅವರು ಸಮೀರ್ ಅವರನ್ನು ನಿಮ್ಮ ಅಭಿಪ್ರಾಯ ಸರಿ ಇದ್ದೀಯ ಎಂದು ಪ್ರಶ್ನಿಸಿದ್ದಾರೆ.

ಸೀಕ್ರೆಟ್ ರೂಂ…

ಇನ್ನು ಸೀಕ್ರೆಟ್ ರೂಂನಲ್ಲಿದ್ದ ದಿವಾಕರ್ ಮಧ್ಯರಾತ್ರಿ ಮನೆಯೊಳಗೆ ಸದ್ದಿಲ್ಲದೇ ಮನೆ ಒಳಗೆ ಎಂಟ್ರಿ ಆಗಿದ್ದಾರೆ. ಈ ವಾರ ನಿವೇದಿತಾ, ಅನುಪಮಾ,ರಿಯಾಜ್, ಕಾರ್ತಿಕ್, ಕೃಷಿ, ಶ್ರುತಿ, ಹಾಗೂ ಶ್ರುತಿ ಅವರು ನಾಮಿನೇಟ್ ಆಗಿದ್ದು, ಮನೆಯಿಂದ ಯಾರು ಹೊರಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಉಪಯುಕ್ತ ಮಾಹಿತಿ

    ನಮ್ಮ ತಲೆಕೂದಲಿಗೆ ಹೆಚ್ಚು ಉಪಯೋಗಿಸುವ “ಪ್ಯಾರಾಚ್ಯೂಟ್” ಕೊಬ್ಬರಿ ಎಣ್ಣೆ ಬಗ್ಗೆ ನಿಮಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ..

    ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.