ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಈ ವಾರ ಕ್ಯಾಪ್ಟನ್ ಆಗಿದ್ದ ಸಮೀರಾಚಾರ್ಯ ಅವರು ಪ್ರತಿ ಸಲ ಮನೆ ಒಳಗೆ ನಿದ್ದೆ ಮಾಡುವಂತೆಯೇ ಕನ್ ಫೆಷನ್ ರೂಂ ನಲ್ಲಿಯೂ 3 ಸಲ ನಿದ್ದೆ ಮಾಡಿದ್ದಕ್ಕೆ ಹಾಗೂ ಮನೆಯ ಸದಸ್ಯರು ಸರಿಯಾಗಿ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ , ನೀಡಲಾಗಿದ್ದ 5000 ಲಕ್ಸುರಿ ಬಜೆಟ್ ಅಂಕ ಗಳಲ್ಲಿ 2500 ಅಂಕಗಳನ್ನು ಕಡಿತಗೊಳಿಸಲಾಗಿದೆ.
ಆಟದ ಅಂತಿಮ ಹಂತದ ಸವಾಲಿನಲ್ಲಿ ಗುಂಪಿನ ನಾಯಕರಾಗಿದ್ದ ಅನುಪಮಾ ಹಾಗು ಸಮೀರ್ ಅವರು ಕುರ್ಚಿಯ ಮೇಲೆ ಕುಳಿತುಕೊಂಡಿದ್ದು, ಅವರನ್ನು ಎದುರಾಳಿ ತಂಡದ ಸದಸ್ಯರು ಕುರ್ಚಿಯಿಂದ ಎಬ್ಬಿಸಬೇಕಿತ್ತು. ಅನುಪಮಾ ಮತ್ತು ಸಮೀರ್ ಅವರಿಗೆ ಅನೇಕ ವಿಧದಲ್ಲಿ ಎದುರಾಳಿ ತಂಡದ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು, ಅವರು ಎಷ್ಟೇ ಹಿಂಸೆ ಕೊಟ್ಟರು, ಇಬ್ಬರೂ ಏಳದೇ ಕುರ್ಚಿಯ ಮೇಲೆ ಕುಳಿತಿದ್ದರು. ಸದಸ್ಯರು ನಿಗದಿಪಡಿಸಿದ್ದ ಸಮಯದಲ್ಲಿ ಅವರನ್ನು ಎಬ್ಬಿಸಲು ಆಗದ ಕಾರಣ ಸಮೀರಾಚಾರ್ಯ ಅವರು ಜಯಶಾಲಿಗಳಾಗಿದ್ದರೆ. ಇದಕ್ಕೆ ಸಿಟ್ಟಿನಿಂದ ರಿಯಾಜ್ ಅವರು ಸಮೀರಾಚಾರ್ಯ ಕುಳಿತಿದ್ದ ಕುರ್ಚಿಗೆ ಅವರ ಕಾಲಿನಿಂದ ಒದ್ದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಆದರೂ ಸಮೀರ್ ಅವರು ಏಳದೇ ಕುಳಿತಿದ್ದರು.
ಈ ವಾರ ಮನೆಯ ನಾಯಕನಾಗಿ ಸಮೀರ್ ಅವರು ನಿವೇದಿತಾ ಅವರಿಗೆ ಉತ್ತಮ ಆಟಗಾರ್ತಿ ಎಂದು ಹಾಗು ಅನುಪಮಾ ಅವರು ಕಳಪೆ ಆಟಗಾರ್ತಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಅನುಪಮಾ ಅವರು ತುಂಬ ಅಳುತ್ತಿದ್ದರು. ಇವರನ್ನು ಜೆ ಕೆ ಸಮಾಧಾನ ಪಡಿಸಿದ್ದಾರೆ. ಹಾಗು ಚಂದನ್ ಅವರು ಸಮೀರ್ ಅವರನ್ನು ನಿಮ್ಮ ಅಭಿಪ್ರಾಯ ಸರಿ ಇದ್ದೀಯ ಎಂದು ಪ್ರಶ್ನಿಸಿದ್ದಾರೆ.
ಇನ್ನು ಸೀಕ್ರೆಟ್ ರೂಂನಲ್ಲಿದ್ದ ದಿವಾಕರ್ ಮಧ್ಯರಾತ್ರಿ ಮನೆಯೊಳಗೆ ಸದ್ದಿಲ್ಲದೇ ಮನೆ ಒಳಗೆ ಎಂಟ್ರಿ ಆಗಿದ್ದಾರೆ. ಈ ವಾರ ನಿವೇದಿತಾ, ಅನುಪಮಾ,ರಿಯಾಜ್, ಕಾರ್ತಿಕ್, ಕೃಷಿ, ಶ್ರುತಿ, ಹಾಗೂ ಶ್ರುತಿ ಅವರು ನಾಮಿನೇಟ್ ಆಗಿದ್ದು, ಮನೆಯಿಂದ ಯಾರು ಹೊರಗೆ ಹೋಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…