ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

ಟಾಸ್ಕ್ ಇಲ್ಲದಿದ್ದರೂ ಒಮ್ಮೊಮ್ಮೆ ವಾಕ್ ಸಮರಗಳು ಇವರಿಬ್ಬರ ನಡುವೆ ಆಗಾಗ ನಡೆಯುತ್ತಿರುತ್ತೆ.. ಇನ್ನೂ ದಿವಾಕರ್ ಬಿಗ್ ಬಾಸ್ ಮನೆಯಿಂದ ಹೊರ ಹೋಗಿ, ಮತ್ತೆ ಒಂದು ವಾರ ಬಿಟ್ಟು ಬಿಗ್ ಬಾಸ್ ಮನೆಗೆ ವಾಪಸ್ ಬಂದ್ಮೇಲೆ, ರಿಯಾಜ್ ಕೆಂಡ ಮಂಡಲವಾಗಿದ್ದಾರೆ

ದಿವಾಕರ್ ತಪ್ಪು ಇದ್ದರೂ ಇಲ್ಲದೇ ಇದ್ದರೂ ಸಹ ಪ್ರಾರಂಭದಿಂದಲೂ ರಿಯಾಜ್ ದಿವಾಕರ್ ಬೆನ್ನಿಗೆ ನಿಂತಿದ್ರೂ. ಅದು ಯಾರ ಕಾಣ್ಣು ಬಿತ್ತೊ ಏನೋ ಅಣ್ತಮ್ಮಂದಿರಂತೆ ಇದ್ದವರು ದಾಯಾದಿಗಳಾಗಿದ್ದಾರೆ. ಯಾವುದೇ ಟಾಸ್ಕ್ ಪ್ರಾರಂಭವಾದಲ್ಲಿ ರಿಯಾಜ್ ಹಾಗೂ ದಿವಾಕರ್ ಕಾಲು ಕೆರೆದುಕೊಂಡು ಜಗಳಕ್ಕೆ ನಿಂತಿರುತ್ತಾರೆ.

ಇಂದು ಬಿಗ್ ಬಾಸ್ ನೀಡಿದ ಟಾಸ್ಕ್ ನಲ್ಲಿ ಇಷ್ಟ ಇರುವವರಿಗೆ ಹಾರ ಹಾಕಬೇಕು, ಇಷ್ಟ ಇಲ್ಲದೆ ಇರುವವರಿಗೆ ಮಸಿ ಬಳಿಯಬೇಕು. ಈ ಟಾಸ್ಕ್ ನಲ್ಲಿ ಚಂದನ್ ದಿವಾಕರ್ ಅವರಿಗೆ ಹಾರ ಹಾಕಿದರು. ಇದಕ್ಕೆ ಪೂರಕವಾಗಿ ದಿವಾಕರ್ ಚಂದನ್ ಅವರಿಗೆ ಹಾರ ಹಾಕಿದರು.

ಇನ್ನೂ ಇಷ್ಟ ಇಲ್ಲದವರಿಗೆ ಮಸಿ ಬಳಿಯುವ ಸರದಿ ಬಂದಾಗ ದಿವಾಕರ್, ರಿಯಾಜ್ ಅವರಿಗೆ ಮಸಿ ಬಳಿದರು. ಇದ್ದರಿಂದ ಕೋಪಕೊಂಡ ರಿಯಾಜ್ ದಿವಾಕರ್ ಅವರ ವಿರುದ್ಧ ಮಾತಾನಾಡಲು ಶುರು ಮಾಡಿದರು. ದಿವಾಕರ್ ಮನೆಯಿಂದ ಹೊರ ಹೋಗಿ ಬಂದ್ಮೇಲೆ ಹೊಸಬರಂತೆ ಆಡ್ತಾರೆ ಎಂದು ಮಾತು ಪ್ರಾರಂಭವಾಗುತ್ತಿದ್ದಂತೆ ದಿವಾಕರ್ ಇದು ದುರಹಂಕಾರ ಎಂದು ವಿರೋಧ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…