ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.
ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.
ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…