ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಭಾರಿ ಬಿಗ್ ಬಾಸ್ ಬಹಳ ರೋಚಕ ಹಂತವನ್ನ ತಲುಪಿದ್ದು ಫೈನಲ್ ತಲುಪುತ್ತಾರೆ ಅಂದುಕೊಂಡಿದ್ದ ಕೆಲವು ಸ್ಪರ್ಧಿಗಳು ದಿಢೀರನೆ ಎಲಿಮಿನೇಟ್ ಆಗಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಇನ್ನು ಇಂದು ಬಿಗ್ ಬಾಸ್ ಮನೆಯಲ್ಲಿ ಇಂದು ದಿಡೀರ್ ಎಲಿಮಿನೇಟ್ ನಡೆದಿದ್ದು ನಟ ಹಾಗು ನಿರ್ದೇಶಕರಾದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಕಳೆದ ಶನಿವಾರ ಮನೆಯಿಂದ ಪ್ರಿಯಾಂಕಾ ಅವರು ಹೊರಗೆ ಬಂದಿದ್ದರು, ಹಾಗಾದರೆ ರಾತ್ರೋರಾತ್ರಿ ದಿಡೀರ್ ಎಲಿಮಿನೇಟ್ ಆದ ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದಿದ್ದಕ್ಕೆ ಅವರು ಬಿಗ್ ಬಾಸ್ ಕಡೆಯಿಂದ ಪಡೆದ ಬೃಹತ್ ಸಂಭಾವನೆ ಎಷ್ಟು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಹಾಗಾದರೆ ಹರೀಶ್ ರಾಜ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಸಿಕ್ಕ ಬೃಹತ್ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ನಿನ್ನೆ ದಿಡೀರ್ ಆಗಿ ಹರೀಶ್ ರಾಜ್ ಅವರನ್ನ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಲಾಗಿದೆ.
ಎಲ್ಲರೂ ಭೂಮಿ ಶೆಟ್ಟಿ ಅಥವಾ ದೀಪಿಕಾ ದಾಸ್ ಅವರು ಎಲಿಮಿನೇಟ್ ಆಗುತ್ತಾರೆ ಎಂದು ಭಾವಿಸಿದ್ದರು, ಆದರೆ ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದ್ದು ಹರೀಶ್ ರಾಜ್ ಅವರು ಬಿಗ್ ಬಾಸ್ ಮನೆಯಿಂದ ಆಚೆ ಬಂದಿದ್ದಾರೆ. ಹರೀಶ್ ರಾಜ್ ಅವರು ಕನ್ನಡ ಚಿತ್ರರಂಗ ಮತ್ತು ಮತ್ತು ಕನ್ನಡ ಧಾರಾವಾಹಿ ಲೋಕದಲ್ಲಿ ಗುರುತಿಸಿಕೊಂಡಂತಹ ನಟ ಮತ್ತು ನಿರ್ದೇಶಕ, ತುಂಬಾ ಚಿತ್ರಗಳನ್ನ ನಿರ್ದೇಶನ ಮಾಡಿರುವ ಹರೀಶ್ ರಾಜ್ ಅವರು ಕನ್ನಡ ಒಬ್ಬ ಬಹುಮುಖ ಪ್ರತಿಭೆ ಎಂದು ಹೇಳಿದರೆ ತಪ್ಪಾಗಲ್ಲ. ಈ ಹಿಂದಿನ ಬಿಗ್ ಬಾಸ್ ನಲ್ಲಿ ಕೂಡ ಹರೀಶ್ ರಾಜ್ ಅವರಿಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಆ ಸಮಯದಲ್ಲಿ ಅವರು ಒಪ್ಪಿಕೊಂಡಿರಲಿಲ್ಲ, ಈಗ ಬಿಗ್ ಬಾಸ್ 7 ರಲ್ಲಿ ಹರೀಶ್ ರಾಜ್ ಅವರಿಗೆ ಅವಕಾಶ ಸಿಕ್ಕಿದ್ದು ಸಿಕ್ಕ ಅವಕಾಶವನ್ನ ಸರಿಯಾಗಿ ಬಳಸಿಕೊಂಡಿದ್ದಾರೆ.
ಇನ್ನು ಬಿಗ್ ಬಾಸ್ ಮನೆಯಲ್ಲಿ 108 ದಿನಗಳ ಕಾಲ ಇದ್ದ ಹರೀಶ್ ಅವರಿಗೆ ಬಿಗ್ ಬಾಸ್ ಕಡೆಯಿಂದ ಬಹಳ ಒಳ್ಳೆಯ ಸಂಭಾವನೆ ಸಿಕ್ಕಿದ್ದು ವಾರಕ್ಕೆ 40 ಸಾವಿರ ರೂಪಾಯಿಯಂತೆ 15 ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದ ಹರೀಶ್ ರಾಜ್ ಅವರಿಗೆ ಸುಮಾರು 6 ಲಕ್ಷ ರೂಪಾಯಿ ಸಂಭಾವನೆ ಸಿಕ್ಕಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಹಣದಿಂದ ಹರೀಶ್ ಅವರ ಹಲವು ಕಷ್ಟಗಳು ಪರಿಹಾರ ಆಗುವುದಲ್ಲದೆ ಹರೀಶ್ ಅವರು ಹಲವು ಅಭಿಮಾನಿಗಳನ್ನ ಗಳಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, 108 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇದ್ದು ದೊಡ್ಡ ಸಾಧನೆಯನ್ನ ಮಾಡಿದ್ದಾರೆ ಹರೀಶ್ ರಾಜ್ ಅವರು, ಸ್ನೇಹಿತರೆ ನಿಮ್ಮ ಪ್ರಕಾರ ಈ ಭಾರಿಯ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…