ಮನರಂಜನೆ, ಸುದ್ದಿ

ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

31

ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ.

ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ.

ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ ರವಿ ಬೆಳಗೆರೆ ಅತಿಥಿಯಾಗಿ ಬದಲಾಗಿದ್ದಾರೆ. ಮೊದಲನೆ ದಿನವೇ ಮಧ್ಯರಾತ್ರಿ ಆ್ಯಂಬುಲೆನ್ಸ್ ಕರೆಸಿ ಮನೆಯಿಂದ ಹೊರಹೋಗಿದ್ದ ಬೆಳಗೆರೆ ಮಧ್ಯಾಹ್ನ ಮತ್ತೆ ಮನೆಗೆ ವಾಪಸಾದರು. ಈ ವೇಳೆ ಮನೆಯವರು ಬೆಳೆಗೆರೆಯವರನ್ನು ಮತ್ತಷ್ಟು ಆತ್ಮೀಯತೆಯಿಂದ ಬರಮಾಡಿಕೊಂಡರು.

ಕನ್ನಡದ ಬಿಗ್ ಬಾಸ್ ಸೀಸನ್ 7 ಕ್ಕೆ ಅದ್ದೂರಿ ಚಾಲನೆ ಸಿಕ್ಕಿದ್ದು  ಬೆಳಗೆರೆ ಸೇರಿ 18 ಜನ ಸ್ಪರ್ಧಿಗಳು ಮನೆಗೆ ಎಂಟ್ರಿ  ಮಾಡಿದ್ದರು. ಆದರೆ ಇದೀಗ ಬೆಳಗೆರೆ ಒಂದು ವಾರದ ಮಟ್ಟಿಗೆ ಮನೆಯಲ್ಲಿ ಅತಿಥಿಯಾಗಿ  ಮುಂದುವರಿಯುತ್ತಾರೆ ಎಂಬುದು ಈಗಿನ ಸುದ್ದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ದೇಶ-ವಿದೇಶ

    ಭಾರತ ಚೀನಾ ನಡುವೆ ಯುದ್ದ ನಡೆದ್ರೆ,ಯಾವ ದೇಶಗಳು ಭಾರತಕ್ಕೆ ಸಹಾಯ ಮಾಡುತ್ತವೆ ಗೊತ್ತಾ???

    ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….