ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಚಂದನ್ ಶೆಟ್ಟಿ, ದಿವಾಕರ್ ಮತ್ತು ಜಯರಾಂ ಕಾರ್ತಿಕ್ ಟಾಪ್ 3ಯಲ್ಲಿದ್ದರು. ಗ್ರಾಂಡ್ ಪಿನಾಲೆಯಲ್ಲಿ ಗೆದ್ದ ಚಂದನ್ ಶೆಟ್ಟಿ ಟ್ರೋಪಿಯೊಂದಿಗೆ 50 ಲಕ್ಷದ ಹಣವನ್ನು ತಮ್ಮ ದಾಗಿಸಿಕೊಂದಿದ್ದಾರೆ.ಇವರ ಜೊತೆಗೆ ರನ್ನರ್ ಆಪ್ ಆದ ಕಾಮನ್ ಮ್ಯಾನ್ ದಿವಾಕರ್ ಟ್ರೋಪಿಯೊಂದಿಗೆ 1 ಲಕ್ಷದ ಹಣವನ್ನು ತಮ್ಮದಾಗಿಸಿಕೊಂಡರು.ಹಾಗೂ ಜಯರಾಂ ಕಾರ್ತಿಕ್ ಕೂಡ 2ಲಕ್ಷದ ವರೆಗೆ ಹಣವನ್ನು ತಮ್ಮದಾಗಿಸಿಕೊಂಡರು.

ಇದನ್ನು ಓದಿ:-ಮನೆಗೆ ವಾಪಸ್ ಹೋದ ದಿವಾಕರ್’ಗೆ ಪತ್ನಿಯಿಂದ ಶಾಕಿಂಗ್ ನ್ಯೂಸ್..!
ಹಾಗಾದ್ರೆ ಎಲಿಮನೇಟ ಆಗಿ ಮನೆಯಿಂದ ಹೊರ ಬಂದವರಿಗೆ ಏನೂ ಸಿಗಲೇ ಇಲ್ವಾ..!ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ನಡೆದಿದೆ.ಆದ್ರೆ ಇಲ್ಲಿ ಗೊತ್ತಿಲ್ಲದ ವಿಚಾರ ಏನಂದ್ರೆ, ಬಿಗ್ ಬಾಸ್ ಮನೆಯಲ್ಲಿದ್ದ ಪ್ರತಿಯೊಬ್ಬ ಕಾಮಾನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳು ಕೂಡ ವಾರಕ್ಕೆ ಸಂಭಾವನೆ ಪಡೆಯುತ್ತಿದ್ದರು.

ಸಿಹಿ ಕಹಿ ಚಂದ್ರು 2 ಲಕ್ಷ ರೂ
ತೇಜಸ್ವಿನಿ 78,500 ರೂ
ಚಂದನ್ ಶೆಟ್ಟಿ 1 ಲಕ್ಷದ 43 ರೂ ಸಾವಿರ
ರಿಯಾಜ್ ಪಾಷಾ 7500ರೂ
ದಯಾಲ್ 8.5 ಲಕ್ಷರೂ (10 ವಾರಕ್ಕೆ)
ಅನುಪಮಾ ಗೌಡ 4 ಲಕ್ಷ ರೂ +1 ಲಕ್ಷ ರೂ ವಾರಕ್ಕೆ
ಸುಮಾ 85೦೦೦ ಸಾವಿರ ರೂ ವಾರಕ್ಕೆ
ಜಯರಾಂ ಕಾರ್ತಿಕ್ 5 ಲಕ್ಷ ವಾರಕ್ಕೆ
ಜಗನ್ 1.43 ಲಕ್ಷ ವಾರಕ್ಕೆ
ಜಯಶ್ರೀನಿವಾಸನ್ 96೦೦೦ ಸಾವಿರ ರೂ ವಾರಕ್ಕೆ
ಆಶಿತಾ 70೦೦೦ ಸಾವಿರ ರೂ ವಾರಕ್ಕೆ
ಶ್ರುತಿ 5 ಲಕ್ಷ +95೦೦೦ ಸಾವಿರ ರೂ ವಾರಕ್ಕೆ
ಸಮೀರ್ ಆಚಾರ್ಯ 55೦೦೦ ಸಾವರ ರೂ ವಾರಕ್ಕೆ ( ಕಾಮನ್ ಮ್ಯಾನ್)
ದಿವಾಕರ್ 20೦೦೦ ರೂ ವಾರಕ್ಕೆ ( ಕಾಮನ್ ಮ್ಯಾನ್)
ನಿವೇದಿತಾ ಗೌಡ 7೦೦೦ ರೂ ವಾರಕ್ಕೆ
ಮೇಘ 7೦೦೦ ರೂ ವಾರಕ್ಕೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…