ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

ಚಂದನ್ ಶೆಟ್ಟಿ, ದಿವಾಕರ್ ಮತ್ತು ಜಯರಾಂ ಕಾರ್ತಿಕ್ ಟಾಪ್ 3ಯಲ್ಲಿದ್ದರು. ಗ್ರಾಂಡ್ ಪಿನಾಲೆಯಲ್ಲಿ ಗೆದ್ದ ಚಂದನ್ ಶೆಟ್ಟಿ ಟ್ರೋಪಿಯೊಂದಿಗೆ 50 ಲಕ್ಷದ ಹಣವನ್ನು ತಮ್ಮ ದಾಗಿಸಿಕೊಂದಿದ್ದಾರೆ.ಇವರ ಜೊತೆಗೆ ರನ್ನರ್ ಆಪ್ ಆದ ಕಾಮನ್ ಮ್ಯಾನ್ ದಿವಾಕರ್ ಟ್ರೋಪಿಯೊಂದಿಗೆ 1 ಲಕ್ಷದ ಹಣವನ್ನು ತಮ್ಮದಾಗಿಸಿಕೊಂಡರು.ಹಾಗೂ ಜಯರಾಂ ಕಾರ್ತಿಕ್ ಕೂಡ 2ಲಕ್ಷದ ವರೆಗೆ ಹಣವನ್ನು ತಮ್ಮದಾಗಿಸಿಕೊಂಡರು.

ಇದನ್ನು ಓದಿ:-ಮನೆಗೆ ವಾಪಸ್ ಹೋದ ದಿವಾಕರ್’ಗೆ ಪತ್ನಿಯಿಂದ ಶಾಕಿಂಗ್ ನ್ಯೂಸ್..!
ಹಾಗಾದ್ರೆ ಎಲಿಮನೇಟ ಆಗಿ ಮನೆಯಿಂದ ಹೊರ ಬಂದವರಿಗೆ ಏನೂ ಸಿಗಲೇ ಇಲ್ವಾ..!ಇದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ನಡೆದಿದೆ.ಆದ್ರೆ ಇಲ್ಲಿ ಗೊತ್ತಿಲ್ಲದ ವಿಚಾರ ಏನಂದ್ರೆ, ಬಿಗ್ ಬಾಸ್ ಮನೆಯಲ್ಲಿದ್ದ ಪ್ರತಿಯೊಬ್ಬ ಕಾಮಾನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳು ಕೂಡ ವಾರಕ್ಕೆ ಸಂಭಾವನೆ ಪಡೆಯುತ್ತಿದ್ದರು.

ಸಿಹಿ ಕಹಿ ಚಂದ್ರು 2 ಲಕ್ಷ ರೂ
ತೇಜಸ್ವಿನಿ 78,500 ರೂ
ಚಂದನ್ ಶೆಟ್ಟಿ 1 ಲಕ್ಷದ 43 ರೂ ಸಾವಿರ
ರಿಯಾಜ್ ಪಾಷಾ 7500ರೂ
ದಯಾಲ್ 8.5 ಲಕ್ಷರೂ (10 ವಾರಕ್ಕೆ)
ಅನುಪಮಾ ಗೌಡ 4 ಲಕ್ಷ ರೂ +1 ಲಕ್ಷ ರೂ ವಾರಕ್ಕೆ
ಸುಮಾ 85೦೦೦ ಸಾವಿರ ರೂ ವಾರಕ್ಕೆ
ಜಯರಾಂ ಕಾರ್ತಿಕ್ 5 ಲಕ್ಷ ವಾರಕ್ಕೆ
ಜಗನ್ 1.43 ಲಕ್ಷ ವಾರಕ್ಕೆ
ಜಯಶ್ರೀನಿವಾಸನ್ 96೦೦೦ ಸಾವಿರ ರೂ ವಾರಕ್ಕೆ
ಆಶಿತಾ 70೦೦೦ ಸಾವಿರ ರೂ ವಾರಕ್ಕೆ
ಶ್ರುತಿ 5 ಲಕ್ಷ +95೦೦೦ ಸಾವಿರ ರೂ ವಾರಕ್ಕೆ
ಸಮೀರ್ ಆಚಾರ್ಯ 55೦೦೦ ಸಾವರ ರೂ ವಾರಕ್ಕೆ ( ಕಾಮನ್ ಮ್ಯಾನ್)
ದಿವಾಕರ್ 20೦೦೦ ರೂ ವಾರಕ್ಕೆ ( ಕಾಮನ್ ಮ್ಯಾನ್)
ನಿವೇದಿತಾ ಗೌಡ 7೦೦೦ ರೂ ವಾರಕ್ಕೆ
ಮೇಘ 7೦೦೦ ರೂ ವಾರಕ್ಕೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…